ಉಪ್ಪು ಹುಳಿ ಖಾರ ಚಿತ್ರದ ಪೋಸ್ಟರ್ 
ಸಿನಿಮಾ ಸುದ್ದಿ

ಉಪ್ಪು ಹುಳಿ ಖಾರಗೆ ಸುಧಾಮೂರ್ತಿ ಕ್ಲಾಪ್

ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ನಿರ್ದೇಶನದ ಎರಡನೇ ಚಿತ್ರ ಉಪ್ಪು ಹುಳಿ ಖಾರಾಗೆ ಇನ್ಫೋಸಿಸ್‍ನ ಸಹ ಸಂಸ್ಥಾಪಕರಾದ ಸುಧಾಮೂರ್ತಿ ಅವರು ಕ್ಲಾಪ್...

ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ನಿರ್ದೇಶನದ ಎರಡನೇ ಚಿತ್ರ ಉಪ್ಪು ಹುಳಿ ಖಾರಾಗೆ ಇನ್ಫೋಸಿಸ್‍ನ ಸಹ ಸಂಸ್ಥಾಪಕರಾದ ಸುಧಾಮೂರ್ತಿ ಅವರು ಕ್ಲಾಪ್ ಮಾಡಲಿದ್ದಾರೆ.

ಏಪ್ರಿಲ್ 17ರಂದು ಚಿತ್ರ ಮುರ್ಹೂತಕ್ಕೆ ಮುಖ್ಯ ಅತಿಥಿಯಾಗಿರುವ ಸುಧಾಮೂರ್ತಿ ಅವರು ಚಿತ್ರಕ್ಕೆ ಕ್ಲಾಪ್ ಮಾಡಲಿದ್ದು, ನಿರ್ಮಾಪಕ ಕೆ. ಮಂಜು ಕ್ಯಾಮೆರಾ ಸ್ವೀಚ್ ಆನ್ ಮಾಡಲಿದ್ದಾರೆ ಎಂದು ಇಮ್ರಾನ್ ಹೇಳಿದ್ದಾರೆ.

ಸುಧಾಮೂರ್ತಿ ಅವರು ಚಿತ್ರರಂಗದ ಬಗ್ಗೆ ಅದೆಷ್ಟು ಮಾಹಿತಿ ಹೊಂದಿದ್ದಾರೆ ಎಂದರೆ ನನಗೆ ಆಶ್ಚರ್ಯವಾಯಿತು. ಅವರೊಬ್ಬ ಬಿಸಿನೆಸ್ ಹುಮೇನ್ ಆಗಿದ್ದು, ಚಿತ್ರರಂಗದ ಬಗ್ಗೆ ಸಾಕಷ್ಟು ತಿಳಿದುಕೊಂಡಿದ್ದಾರೆ ಎಂದು ಇಮ್ರಾನ್ ಹೇಳಿದ್ದಾರೆ.

ಎಂದೆದಿಗೂ ಚಿತ್ರದ ಮೂಲಕ ನಿರ್ದೇಶನಕ್ಕಿಳಿದಿದ್ದ ಇಮ್ರಾನ್ ತಮ್ಮ ಚಿತ್ರಕ್ಕೆ ಅಜೇಯ್ ರಾವ್ ಹಾಗೂ ರಾಧಿಕ ಪಂಡಿತ್ ರನ್ನು ಆಯ್ಕೆ ಮಾಡಿಕೊಂಡಿದ್ದರು. ಇದೀಗ ಉಪ್ಪು ಹುಳಿ ಖಾರ ಚಿತ್ರಕ್ಕೆ ಹೊಸಬರಿಗೆ ಚಾನ್ಸ್ ನೀಡಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಂಬೈನಲ್ಲಿ ಮಳೆ ಅವಾಂತರ: ಮನ್ಖುರ್ದ್'ನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; 6 ಮಂದಿ ಸಾವು, ಹಲವರು ಸಿಲುಕಿರುವ ಶಂಕೆ..!

ಹಿಜ್ಬುಲ್ಲಾ ವಿರುದ್ಧ ಹೋರಾಟ: ಅಮೆರಿಕಾ ವಿರುದ್ಧವೇ ತಿರುಗಿಬಿದ್ದ ಇಸ್ರೇಲ್; ನಾವು ಒಂಟಿಯಲ್ಲ, ನಮ್ಮ ಹಿಂದೆ 140 ಕೋಟಿ ಮಂದಿ ಭಾರತೀಯರಿದ್ದಾರೆ- JD ವ್ಯಾನ್ಸ್‌ಗೆ ನೆತನ್ಯಾಹು ತಿರುಗೇಟು

FIFA World Cup 2026: ಸೋಲಿನ ಆಘಾತದೊಂದಿಗೆ ಬ್ರೆಜಿಲ್ ನಿರ್ಗಮನ, ಅಂತಾರಾಷ್ಟ್ರೀಯ ಫುಟ್ ಬಾಲ್ ಗೆ ನೆಯ್ಮಾರ್ ಕಣ್ಣೀರ ವಿದಾಯ! Video

ಮಹಿಳಾ ಟಿ20 ವಿಶ್ವಕಪ್: ಇಂಗ್ಲೆಂಡ್ ಮಣಿಸಿ 7ನೇ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ

ಲಕ್ಷ ಲಕ್ಷ ಖರ್ಚು ಬೇಡ, ಕೈಗೆಟುಕುವ ವೆಚ್ಚದಲ್ಲೇ ವಿದೇಶ ಪ್ರವಾಸ: ಭಾರತೀಯ ರೂಪಾಯಿಗೆ ಹೆಚ್ಚು ಮೌಲ್ಯ ನೀಡುವ ಟಾಪ್ 10 ದೇಶಗಳು..!