ಬಾಹುಬಲಿ-2 ಚಿತ್ರ (ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದ?; 2017 ಏಪ್ರಿಲ್ 28 ರಂದು ಉತ್ತರ!

ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದ? ಬಾಹುಬಲಿ-1 ಚಿತ್ರ ನೋಡಿದ ಬಹುತೇಕ ಪ್ರೇಕ್ಷಕರ ಪ್ರಶ್ನೆ ಇದು. ಅಸಂಖ್ಯ ಪ್ರೇಕ್ಷಕರ ಈ ಬಹುದೊಡ್ಡ ಪ್ರಶ್ನೆಗೆ ಮುಂದಿನ ವರ್ಷ| ಅಂದರೆ 2017ರ ಏಪ್ರಿಲ್ 28ರಂದು ಉತ್ತರ ದೊರೆಯಲಿದೆ.

ಹೈದರಾಬಾದ್: ಕಟ್ಟಪ್ಪ ಬಾಹುಬಲಿಯನ್ನು ಏಕೆ ಕೊಂದ? ಬಾಹುಬಲಿ-1 ಚಿತ್ರ ನೋಡಿದ ಬಹುತೇಕ ಪ್ರೇಕ್ಷಕರ ಪ್ರಶ್ನೆ ಇದು. ಅಸಂಖ್ಯ ಪ್ರೇಕ್ಷಕರ ಈ ಬಹುದೊಡ್ಡ ಪ್ರಶ್ನೆಗೆ ಮುಂದಿನ ವರ್ಷ|  ಅಂದರೆ 2017ರ ಏಪ್ರಿಲ್ 28ರಂದು ಉತ್ತರ ದೊರೆಯಲಿದೆ.

ತನ್ನ ಮೇಕಿಂಗ್ ನಿಂದಲೇ ಇಡೀ ಭಾರತೀಯ ಚಿತ್ರರಂಗವನ್ನು ಸೆಳೆಯುತ್ತಿರುವ ಎಸ್ ಎಸ್ ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹಬಲಿ-2 (ದಿ ಕನ್ ಕ್ಲುಷನ್) 2017ರ ಏಪ್ರಿಲ್  28ರಂದು ತೆರೆಕಾಣಲಿದೆಯಂತೆ. ಹೀಗೆಂದು ಸ್ವತಃ ಚಿತ್ರದ ಹಿಂದಿ ಭಾಷೆಯ ವಿತರಕ ಮತ್ತು ಖ್ಯಾತ ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರಣ್,  ತಮ್ಮ ಕುಟುಂಬದ ನೇತೃತ್ವದ ಧರ್ಮ ಪ್ರೊಡಕ್ಷನ್ಸ್ ಮತ್ತು ಎಎ ಫಿಲ್ಮ್ಸ್ ಸಂಸ್ಥೆ ರಾಜಮೌಳಿಯವರಂತ ಚಾಣಾಕ್ಷ ನಿರ್ದೇಶಕರೊಂದಿಗೆ ಕೆಲಸ ಮಾಡಲು ಹೆಮ್ಮೆ ಪಡುತ್ತದೆ.

ರಾಜಮೌಳಿ ನಿರ್ದೇಶನದ ಬಹು ನಿರೀಕ್ಷಿತ ಚಿತ್ರ ಬಾಹುಬಲಿ-2 2017ರ ಏಪ್ರಿಲ್ 28 ರಂದು ತೆರೆಕಾಣಲಿದೆ. ಈ ಅದ್ಬುತ ಚಿತ್ರ ವೀಕ್ಷಣೆಗೆ ನಾನು ತುಂಬಾ ಕಾತುರನಾಗಿದ್ದೇನೆ ಎಂದು ಟ್ವೀಟ್  ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ಮೊದಲ ಬಾರಿಗೆ ದಾಳಿ ಕುರಿತು ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT