ರಜನಿಕಾಂತ್ 
ಸಿನಿಮಾ ಸುದ್ದಿ

ಜಯಲಲಿತಾರ ಅಂತಿಮ ದರ್ಶನದ ವೇಳೆ ಭಾವುಕರಾದ ರಜನಿಕಾಂತ್

ತಮಿಳುನಾಡು ಇಂದು ವೀರಪುತ್ರಿಯನ್ನು ಕಳೆದುಕೊಂಡಿದೆ ಎಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ಹೇಳಿದ್ದಾರೆ...

ಚೆನ್ನೈ: ತಮಿಳುನಾಡು ಇಂದು ವೀರಪುತ್ರಿಯನ್ನು ಕಳೆದುಕೊಂಡಿದೆ ಎಂದು ದಕ್ಷಿಣ ಭಾರತದ ಸೂಪರ್ ಸ್ಟಾರ್ ನಟ ರಜನಿಕಾಂತ್ ಹೇಳಿದ್ದಾರೆ.

ಜಯಲಲಿತಾ ನಿಧನ ಹಿನ್ನೆಲೆ ಕುಟುಂಬ ಸಮೇತರಾಗಿ ಆಗಮಿಸಿದ ರಜನಿಕಾಂತ್ ಜಯಲಲಿತಾರ ಅಂತಿಮ ದರ್ಶನ ಪಡೆದರು. ಈ ವೇಳೆ ಭಾವುಕರಾದ ರಜನಿ, ಧೀಮಂತ ನಾಯಕಿಯ ಸಾವಿಗೆ ಕಂಬನಿ ಮಿಡಿದರು. ತಮಿಳುನಾಡು ಇಂದು ವೀರಪುತ್ರಿಯನ್ನು ಕಳೆದುಕೊಂಡಿದೆ ಎಂದು ಹೇಳಿದರು.

ಪತ್ನಿ ಲತ, ಪುತ್ರಿಯರಾದ ಸೌಂದರ್ಯ, ಐಶ್ವರ್ಯ ಅಳಿಯ ಧನುಷ್ ಜತೆ ಸೇರಿ ಬಂದ ರಜನಿಕಾಂತ್ ಜಯಲಲಿತಾರಿಗೆ ನಮಿಸಿ ಅಂತಿಮ ದರ್ಶನ ಪಡೆದರು. ಬಳಿಕ ಜಯಲಲಿತಾರ ಸ್ನೇಹಿತೆ ಶಶಿಕಲಾಗೆ ಸಾಂತ್ವನ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT