ಸಾಂದರ್ಭಿಕ ಚಿತ್ರ 
ಸಿನಿಮಾ ಸುದ್ದಿ

ರಾಷ್ಟ್ರ ಗೀತೆ ಪ್ರದರ್ಶನದ ನಂತರ ಚಲನಚಿತ್ರಮಂದಿರ ಪ್ರವೇಶಿಸಿ: ಸಿ ಪಿ ಎಂ ಮುಖಂಡ

ಕೇರಳ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎದ್ದಿರುವ ರಾಷ್ಟ್ರಗೀತೆ ವಿವಾದಕ್ಕೆ ಪ್ರತಿಕ್ರಿಯಿಸಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ "ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುವವರು

ಕೊಟ್ಟಾಯಂ: ಕೇರಳ ಅಂತಾರಾಷ್ಟ್ರೀಯ ಸಿನಿಮೋತ್ಸವದಲ್ಲಿ ಎದ್ದಿರುವ ರಾಷ್ಟ್ರಗೀತೆ ವಿವಾದಕ್ಕೆ ಪ್ರತಿಕ್ರಿಯಿಸಿರುವ ಸಿಪಿಎಂ ರಾಜ್ಯ ಕಾರ್ಯದರ್ಶಿ ಕೊಡಿಯೇರಿ ಬಾಲಕೃಷ್ಣನ್ "ಸುಪ್ರೀಂ ಕೋರ್ಟ್ ಆದೇಶವನ್ನು ಗೌರವಿಸುವವರು ಮಾತ್ರ ಚಲನಚಿತ್ರಮಂದಿರ ಪ್ರವೇಶಿಸಿ" ಎಂದಿದ್ದಾರೆ. 
ಇದಕ್ಕೂ ಮುಂಚಿತವಾಗಿ ರಾಷ್ಟ್ರಗೀತೆಗೆ ಎದ್ದು ನಿಂತಿಲ್ಲ ಎಂಬ ಆರೋಪದ ಮೇರೆಗೆ ಆರು ಜನರನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ ಎಂಬ ವರದಿಗಳು ಮೂಡಿದ್ದವು. 
ಮಂಗಳವಾರ ಮಾಧ್ಯದವರೊಂದಿಗೆ ಸಂವಾದ ನಡೆಸಿದ ಬಾಲಕೃಷ್ಣ ಸುಪ್ರೀಂ ಕೋರ್ಟ್ ಆದೇಶವನ್ನು ಅನಷ್ಠಾನಗೊಳಿಸುವುದು ಸರ್ಕಾರದ ಕರ್ತವ್ಯ ಎಂದಿದ್ದಾರೆ. "ಚಲನಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ಹಾಡುವ ಮತ್ತು ಅದಕ್ಕೆ ಗೌರವಿಸುವ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಬೇಕಿದೆ. ಈ ಆದೇಶವನ್ನು ಪಾಲಿಸಲು ಒಪ್ಪುವವರು ಮಾತ್ರ ಚಿತ್ರಮಂದಿರದ ಒಳಗೆ ಹೋಗಬಹುದು. ಅಥವಾ ರಾಷ್ಟ್ರಗೀತೆ ಮುಗಿದ ನಂತರ ಅವರು ಪ್ರವೇಶ ಪಡೆಯಬಹುದು" ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT