ಕಮಲ್ ಹಾಸನ್-ರಜನಿಕಾಂತ್ 
ಸಿನಿಮಾ ಸುದ್ದಿ

ಕ್ರಿಕೆಟ್ ಪಂದ್ಯಾವಳಿ: ರಜನಿ, ಕಮಲ್ ರನ್ನು ಒಂದೇ ವೇದಿಕೆ ಮೇಲೆ ನೋಡುವ ಸುವರ್ಣಾವಕಾಶ

ದಕ್ಷಿಣ ಭಾರತದ ಖ್ಯಾತ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ರ ಒಂದೇ ವೇದಿಕೆ ಮೇಲೆ ಒಗ್ಗೂಡಲಿರುವ ಸದವಾಕಾಶ ಈ ಇಬ್ಬರು ಅಭಿಮಾನಿಗಳಿಗೆ ಕಾಣಸಿಗಲಿದೆ...

ದಕ್ಷಿಣ ಭಾರತದ ಖ್ಯಾತ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ರ ಒಂದೇ ವೇದಿಕೆ ಮೇಲೆ ಒಗ್ಗೂಡಲಿರುವ ಸದವಾಕಾಶ ಈ ಇಬ್ಬರು ಅಭಿಮಾನಿಗಳಿಗೆ ಕಾಣಸಿಗಲಿದೆ.

ನಡಿಗರ್ ಸಂಗಂ ಕಟ್ಟಡ ನಿರ್ಮಾಣಕ್ಕಾಗಿ ದಕ್ಷಿಣ ಭಾರತ ಕಾಲಾವಿದರ ಸಂಘ ಕ್ರಿಕೆಟ್ ಪಂದ್ಯಾವಳಿಯೊಂದನ್ನು ನಡೆಸಲಿದೆ. ಈ ಪಂದ್ಯ ಏಪ್ರಿಲ್ 10ರಂದು ಚೆನ್ನೈನಲ್ಲಿ ನಡೆಯಲಿದೆ.

ನಡಿಗರ್ ಸಂಘದ ಕಟ್ಟಡ ನಿರ್ಮಾಣಕ್ಕಾಗಿ ಸದ್ಯ 48 ಲಕ್ಷ ರುಪಾಯಿ ನಗದು ಸಂಗ್ರಹಿಸಲಾಗಿದೆ. ಇನ್ನುಳಿದಂತೆ 2 ಕೋಟಿ ರುಪಾಯಿಯನ್ನು ಬ್ಯಾಂಕ್ ನಿಂದ ಸಾಲ ಪಡೆಯಲಾಗುವುದು. ಇನ್ನು ಹೆಚ್ಚಿನ ಹಣ ಸಂಗ್ರಹಕ್ಕಾಗಿ ಸೆಲೆಬ್ರಿಟಿ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾಗುತ್ತಿದ್ದು, ಪಂದ್ಯಾವಳಿಯಲ್ಲಿ ಭಾಗವಹಿಸಲು ಇಬ್ಬರು ಖ್ಯಾತನಾಮರಿಗೆ ಕೋರಲಾಗಿದೆ. ಇಬ್ಬರು ನಟರು ಬರುವುದಾಗಿ ನಡಿಗರ್ ಸಂಘಂ ಮೂಲಗಳು ತಿಳಿಸಿವೆ.

ಕಬಾಲಿ ಹಾಗೂ 2.0 ಚಿತ್ರದ ಚಿತ್ರೀಕರಣದಲ್ಲಿ ರಜನಿಕಾಂತ್ ಅವರು ತೊಡಗಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

SCROLL FOR NEXT