ಕಮಲ್ ಹಾಸನ್-ರಜನಿಕಾಂತ್ 
ಸಿನಿಮಾ ಸುದ್ದಿ

ಕ್ರಿಕೆಟ್ ಪಂದ್ಯಾವಳಿ: ರಜನಿ, ಕಮಲ್ ರನ್ನು ಒಂದೇ ವೇದಿಕೆ ಮೇಲೆ ನೋಡುವ ಸುವರ್ಣಾವಕಾಶ

ದಕ್ಷಿಣ ಭಾರತದ ಖ್ಯಾತ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ರ ಒಂದೇ ವೇದಿಕೆ ಮೇಲೆ ಒಗ್ಗೂಡಲಿರುವ ಸದವಾಕಾಶ ಈ ಇಬ್ಬರು ಅಭಿಮಾನಿಗಳಿಗೆ ಕಾಣಸಿಗಲಿದೆ...

ದಕ್ಷಿಣ ಭಾರತದ ಖ್ಯಾತ ನಟರಾದ ರಜನಿಕಾಂತ್ ಮತ್ತು ಕಮಲ್ ಹಾಸನ್ ರ ಒಂದೇ ವೇದಿಕೆ ಮೇಲೆ ಒಗ್ಗೂಡಲಿರುವ ಸದವಾಕಾಶ ಈ ಇಬ್ಬರು ಅಭಿಮಾನಿಗಳಿಗೆ ಕಾಣಸಿಗಲಿದೆ.

ನಡಿಗರ್ ಸಂಗಂ ಕಟ್ಟಡ ನಿರ್ಮಾಣಕ್ಕಾಗಿ ದಕ್ಷಿಣ ಭಾರತ ಕಾಲಾವಿದರ ಸಂಘ ಕ್ರಿಕೆಟ್ ಪಂದ್ಯಾವಳಿಯೊಂದನ್ನು ನಡೆಸಲಿದೆ. ಈ ಪಂದ್ಯ ಏಪ್ರಿಲ್ 10ರಂದು ಚೆನ್ನೈನಲ್ಲಿ ನಡೆಯಲಿದೆ.

ನಡಿಗರ್ ಸಂಘದ ಕಟ್ಟಡ ನಿರ್ಮಾಣಕ್ಕಾಗಿ ಸದ್ಯ 48 ಲಕ್ಷ ರುಪಾಯಿ ನಗದು ಸಂಗ್ರಹಿಸಲಾಗಿದೆ. ಇನ್ನುಳಿದಂತೆ 2 ಕೋಟಿ ರುಪಾಯಿಯನ್ನು ಬ್ಯಾಂಕ್ ನಿಂದ ಸಾಲ ಪಡೆಯಲಾಗುವುದು. ಇನ್ನು ಹೆಚ್ಚಿನ ಹಣ ಸಂಗ್ರಹಕ್ಕಾಗಿ ಸೆಲೆಬ್ರಿಟಿ ಕ್ರಿಕೆಟ್ ಪಂದ್ಯವನ್ನು ಆಯೋಜಿಸಲಾಗುತ್ತಿದ್ದು, ಪಂದ್ಯಾವಳಿಯಲ್ಲಿ ಭಾಗವಹಿಸಲು ಇಬ್ಬರು ಖ್ಯಾತನಾಮರಿಗೆ ಕೋರಲಾಗಿದೆ. ಇಬ್ಬರು ನಟರು ಬರುವುದಾಗಿ ನಡಿಗರ್ ಸಂಘಂ ಮೂಲಗಳು ತಿಳಿಸಿವೆ.

ಕಬಾಲಿ ಹಾಗೂ 2.0 ಚಿತ್ರದ ಚಿತ್ರೀಕರಣದಲ್ಲಿ ರಜನಿಕಾಂತ್ ಅವರು ತೊಡಗಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT