ಚಿರಂಜೀವಿ 
ಸಿನಿಮಾ ಸುದ್ದಿ

ಬೆಂಗಳೂರಿನಲ್ಲಿ ಚಿರು ಸಂಕ್ರಾಂತಿ

ಸಿನಿಮಾ ಮಂದಿ ಹೊಸ ವರ್ಷದ ಆಚರಣೆಗೆ ಹೊರ ದೇಶಗಳಿಗೆ, ಪರ ಊರುಗಳಿಗೆ ಹೋಗುವುದು ಕಾಮನ್. ಆದರೆ, ಸಂಕ್ರಾಂತಿ ಹಬ್ಬದ ಆಚರಣೆಗೆ ಕುಟುಂಬ ಸಮೇತರಾಗಿ...

ಸಿನಿಮಾ ಮಂದಿ ಹೊಸ ವರ್ಷದ ಆಚರಣೆಗೆ ಹೊರ ದೇಶಗಳಿಗೆ, ಪರ ಊರುಗಳಿಗೆ ಹೋಗುವುದು ಕಾಮನ್. ಆದರೆ, ಸಂಕ್ರಾಂತಿ ಹಬ್ಬದ ಆಚರಣೆಗೆ ಕುಟುಂಬ ಸಮೇತರಾಗಿ ಪಕ್ಕದ ರಾಜ್ಯಕ್ಕೆ ಹೋಗುವುದು ತೀರಾ ಅಪರೂಪ ಅಂತ ಹೇಳಬಹುದು.

ಅಂಥ ಅಪರೂಪಕ್ಕೆ ತೆಲುಗು ಚಿತ್ರರಂಗದ ಮೆಗಾಸ್ಟಾರ್ ಕುಟುಂಬ ಸಾಕ್ಷಿಯಾಗುತ್ತಿದೆ. ಹೌದು, ಈ ಬಾರಿ ಚಿರಂಜೀವಿ ಕುಟುಂಬ ಬೆಂಗಳೂರಿನಲ್ಲಿ ಸಂಕ್ರಾಂತಿಯನ್ನು ಆಚರಿಸಿಕೊಳ್ಳುತ್ತಿದ್ದಾರೆ. ಅವರ ಕುಟುಂಬದ 50 ಮಂದಿ ಸದಸ್ಯರು ಇಲ್ಲಿಗೆ ಆಗಮಿಸುತ್ತಿದ್ದಾರೆ. ಬೆಂಗಳೂರಿನಲ್ಲಿನ ಚಿರಂಜೀವಿ ಅವರ ಫಾರಂ ಹೌಸ್‍ನಲ್ಲಿ ಸಂಕ್ರಾಂತಿ ಸಂಭ್ರಮಕ್ಕೆ ವೇದಿಕೆ ಸಿದ್ಧವಾಗುತ್ತಿದೆ. ರಾಮ್ ಚರಣ್ ತೇಜ, ಅಲ್ಲು ಅರ್ಜುನ್, ವರುಣ್ ತೇಜ, ಅಲ್ಲು ಶಿರಿಷ್, ಸಾಯಿಧರ್ಮ ತೇಜ ಅವರೂ ಬರಲಿದ್ದಾರೆ. ಇವರೊಂದಿಗೆ ಚಿರಂಜೀವಿ ದಂಪತಿ ಅಂತೂ ಇದ್ದೇ ಇರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT