ನಿರ್ದೇಶಕ ಗೀತಪ್ರಿಯ(ಸಂಗ್ರಹ ಚಿತ್ರ) 
ಸಿನಿಮಾ ಸುದ್ದಿ

ನಿರ್ದೇಶಕ ಗೀತಪ್ರಿಯ ನಿಧನ

ಕನ್ನಡದ ಖ್ಯಾತ ನಿರ್ದೇಶಕ ಗೀತಪ್ರಿಯ(84 ) ಭಾನುವಾರ(ಜ.17) ರಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಬೆಂಗಳೂರು: ಕನ್ನಡದ ಖ್ಯಾತ ನಿರ್ದೇಶಕ ಗೀತಪ್ರಿಯ(84 ) ಭಾನುವಾರ(ಜ.17) ರಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮಣ್ಣಿನ ಮಗ, ದುರ್ಗಾಷ್ಠಮಿ, ನಾರಿ ಮುನಿದರೆ ಮಾರಿ, ಬೆಸುಗೆ, ಮೌನಗೀತೆ, ಪುಟಾಣಿ ಏಜೆಂಟ್ ಸೇರಿದಂತೆ  40 ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದ ಗೀತರಚನೆ ಯಲ್ಲೂ ಹೆಸರು ಮಾಡಿದ್ದರು. ಅವರ ನಿರ್ದೇಶನದ ಮಣ್ಣಿನ ಮಗ ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು. ಶ್ರಾವಣ ಸಂಭ್ರಮ ಅವರ ನಿರ್ದೇಶನದ ಕೊನೆಯ ಚಿತ್ರ.

1932, ಜೂನ್‌ 15ರಂದು ಜನಿಸಿದ್ದ ಗೀತಪ್ರಿಯ ಅವರ ಮೂಲ ಹೆಸರು ಲಕ್ಷ್ಮಣ್‌ ರಾವ್‌. 1968ರಲ್ಲಿ ಬಿಡುಗಡೆಯಾದ ಡಾ. ರಾಜ್ ಅಭಿನಯದ ಮಣ್ಣಿನಮಗ ಚಿತ್ರದ ಮೂಲಕ ನಿರ್ದೇಶಕರಾದ ಗೀತಪ್ರಿಯ 1954ರಲ್ಲಿ ಕನ್ನಡ ಸಿನಿಮಾರಂಗ ಪ್ರವೇಶಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

Street Dog attack: ಬೀದಿ ನಾಯಿ ಸಮಸ್ಯೆಗೆ ಉಪಾಯ ಕಂಡುಕೊಂಡ ಗದಗ ಜನತೆ, ಕಾಟದಿಂದ ಮುಕ್ತಿಗೆ ಬಣ್ಣ ನೀರಿನ ಪ್ರಯೋಗ..!

ನಮ್ಮವರು ಬೇರೆ ಧರ್ಮದವರ ಪ್ರಾರ್ಥನೆ ಸ್ಥಳಗಳಿಗೆ ಹೋಗುವುದಿಲ್ಲವೇ? ಯದುವೀರ್ ಬಿಜೆಪಿ ಜೊತೆ ಸೇರಿ ಇತಿಹಾಸ ಮರೆತಿದ್ದಾರೆ: DKS

ಕಸದ ರಾಶಿಯಲ್ಲಿ ಮನುಷ್ಯನ ತಲೆ ಬುರುಡೆ, ಮೂಳೆಗಳು ಪತ್ತೆ: ಆತಂಕದಲ್ಲಿ ಜನತೆ

SCROLL FOR NEXT