ಶಿವರಾಜ್ ಕುಮಾರ್ ಮತ್ತು ಯಶ್ 
ಸಿನಿಮಾ ಸುದ್ದಿ

ಶಿವರಾಜ್ ಕುಮಾರ್ ಗಾಗಿ ಸಂತೋಷ್ ಥಿಯೇಟರ್ ನಿಂದ ಮಾಸ್ಟರ್ ಪೀಸ್ ಎತ್ತಂಗಡಿ!

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಶಿವಲಿಂಗ ಚಿತ್ರವನ್ನು ಸಂತೋಷ್ ಚಿತ್ರಮಂದಿರದಲ್ಲಿ ರಿಲೀಸ್ ಮಾಡುವ ಸಲುವಾಗಿ ಮಾಸ್ಟರ್ ಪೀಸ್ ಚಿತ್ರವನ್ನು ಎತ್ತಂಗಡಿ

ಬೆಂಗಳೂರು: ಇತ್ತೀಚೆಗೆ ತೆರೆ ಕಂಡ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಮಾಸ್ಟರ್ ಪೀಸ್ ಚಿತ್ರ ಸಖತ್ ಹಿಟ್ ಆಗಿದ್ದು, ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿದೆ. ಜೊತೆಗೆ ಹಿಂದಿನ ಎಲ್ಲಾ ಚಿತ್ರಗಳ ದಾಖಲೆಗಳನ್ನು ಗಾಳಿಗೆ ತೂರಿ ಹೆಚ್ಚು ಹಣ ಗಳಿಸಿದೆ.

ಮಾಸ್ಟರ್ ಪೀಸ್ ಚಿತ್ರ 50 ನೇ ದಿನಕ್ಕಾಗಿ ಯಶ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬೆಂಗಳೂರಿನ ಸಂತೋಷ್ ಚಿತ್ರಮಂದಿರದಲ್ಲಿ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.

ಆದರೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್  ಅವರ ಶಿವಲಿಂಗ ಚಿತ್ರವನ್ನು ಸಂತೋಷ್ ಚಿತ್ರಮಂದಿರದಲ್ಲಿ ರಿಲೀಸ್ ಮಾಡುವ ಸಲುವಾಗಿ ಮಾಸ್ಟರ್ ಪೀಸ್  ಚಿತ್ರವನ್ನು ಎತ್ತಂಗಡಿ ಮಾಡಲಾಗುತ್ತದೆ ಎಂದು ಹೇಳಲಾಗುತ್ತದೆ.

ಇದು ಯಶ್ ಅಭಿಮಾನಿಗಳ ನಿರಾಸೆಗೆ ಕಾರಣವಾಗಿದೆ. ಇದರಿಂದ ಮುಂದಿನ ದಿನದಲ್ಲಿ ಮತ್ತೊಂದು ಸ್ಟಾರ್ ವಾರ್ ಗೆ ಕಾರವಾಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT