ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ನಟ ಸುದೀಪ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು: ಹೆಬ್ಬುಲಿ ಚಿತ್ರೀಕರಣ ಸ್ಧಗಿತ

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಹೆಬ್ಬುಲಿ ಚಿತ್ರದ ಚಿತ್ರೀಕರಣ ಸ್ಧಗಿತಗೊಂಡಿದೆ...

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಹೆಬ್ಬುಲಿ ಚಿತ್ರದ ಚಿತ್ರೀಕರಣ ಸ್ಧಗಿತಗೊಂಡಿದೆ.

ಸುದೀಪ್ ಅಸಿಡಿಟಿ, ಜ್ವರದಿಂದ ಬಳಲುತ್ತಿದ್ದು ನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಜಕೇಸರಿ ಖ್ಯಾತಿಯ ಕೃಷ್ಣ ನಿರ್ದೇಶನದ ಹೆಬ್ಬಲಿ ಚಿತ್ರದ ಶೂಟಿಂಗ್ ನಲ್ಲಿ ಸುದೀಪ್ ಬ್ಯುಸಿಯಾಗಿದ್ದು, ಅನಾರೋಗ್ಯದ ಹಿನ್ನೆಲೆ ಚಿತ್ರೀಕರಣ ಸ್ಧಗಿತಗೊಳಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುದೀಪ್ ಅವರು ಅಭಿಮಾನಿಗಳು ಗಾಬರಿಪಡಬೇಕಾಗಿಲ್ಲ ಎಂದು ವಿನಂತಿಸಿಕೊಂಡಿರುವುದಾಗಿ ಮೂಲಗಳು ಹೇಳಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಸಿಎಂ; ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ ಅನುಷ್ಠಾನ

ಧರ್ಮಸ್ಥಳ ಬುರುಡೆ ರಹಸ್ಯ ಬಹಿರಂಗ: ಮುಸುಕುಧಾರಿಗೆ 'ಬುರುಡೆ' ಕೊಟ್ಟಿದ್ದು ಸೌಜನ್ಯ ಮಾವ!

ಬೀಡಿಗಳಿಗೆ ಬಿಹಾರದ ಹೋಲಿಕೆ: ಕೇರಳ ಕಾಂಗ್ರೆಸ್ ಸಾಮಾಜಿಕ ಜಾಲತಾಣ ಮುಖ್ಯಸ್ಥನ ತಲೆದಂಡ

ಇಸ್ರೇಲ್ ದಾಳಿಗೆ ಗಾಜಾ ನಗರದ ಬಹುಮಹಡಿ ಕಟ್ಟಡ ನೆಲಸಮ; ದಾಳಿಗೂ ಮುನ್ನ ನಿವಾಸಿಗಳ ಸ್ಥಳಾಂತರ!

Gujarat: ಪಾವಗಡ ಬೆಟ್ಟದ ದೇವಾಲಯದಲ್ಲಿ ರೋಪ್‌ವೇ ದುರಂತ; 6 ಮಂದಿ ಸಾವು: video

SCROLL FOR NEXT