ಕಿಚ್ಚ ಸುದೀಪ್ 
ಸಿನಿಮಾ ಸುದ್ದಿ

ನಟ ಸುದೀಪ್‌ಗೆ ಅನಾರೋಗ್ಯ, ಆಸ್ಪತ್ರೆಗೆ ದಾಖಲು: ಹೆಬ್ಬುಲಿ ಚಿತ್ರೀಕರಣ ಸ್ಧಗಿತ

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಹೆಬ್ಬುಲಿ ಚಿತ್ರದ ಚಿತ್ರೀಕರಣ ಸ್ಧಗಿತಗೊಂಡಿದೆ...

ಬೆಂಗಳೂರು: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಹೆಬ್ಬುಲಿ ಚಿತ್ರದ ಚಿತ್ರೀಕರಣ ಸ್ಧಗಿತಗೊಂಡಿದೆ.

ಸುದೀಪ್ ಅಸಿಡಿಟಿ, ಜ್ವರದಿಂದ ಬಳಲುತ್ತಿದ್ದು ನಗರದ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಜಕೇಸರಿ ಖ್ಯಾತಿಯ ಕೃಷ್ಣ ನಿರ್ದೇಶನದ ಹೆಬ್ಬಲಿ ಚಿತ್ರದ ಶೂಟಿಂಗ್ ನಲ್ಲಿ ಸುದೀಪ್ ಬ್ಯುಸಿಯಾಗಿದ್ದು, ಅನಾರೋಗ್ಯದ ಹಿನ್ನೆಲೆ ಚಿತ್ರೀಕರಣ ಸ್ಧಗಿತಗೊಳಿಸಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುದೀಪ್ ಅವರು ಅಭಿಮಾನಿಗಳು ಗಾಬರಿಪಡಬೇಕಾಗಿಲ್ಲ ಎಂದು ವಿನಂತಿಸಿಕೊಂಡಿರುವುದಾಗಿ ಮೂಲಗಳು ಹೇಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT