ಕಬಾಲಿ 
ಸಿನಿಮಾ ಸುದ್ದಿ

ದಲಿತ ಚಿತ್ರ ನಿರ್ದೇಶಕ ಎಂದು ಗುರುತಿಸಿಕೊಳ್ಳಲು ಇಷ್ಟಪಡುವುದಿಲ್ಲ: ಕಬಾಲಿ ನಿರ್ದೇಶಕ

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ನಿರ್ದೇಶಕ ಪಿಎ ರಂಜಿತ್, ದಲಿತ ಚಿತ್ರ ನಿರ್ದೇಶಕ ಎಂದು ಗುರುತಿಸಿಕೊಳ್ಳಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಬಾಲಿ ಚಿತ್ರ ನಿರ್ದೇಶಕ ಪಿಎ ರಂಜಿತ್, ದಲಿತ ಚಿತ್ರ ನಿರ್ದೇಶಕ ಎಂದು ಗುರುತಿಸಿಕೊಳ್ಳಲು ಇಚ್ಛಿಸುವುದಿಲ್ಲ ಎಂದು ಹೇಳಿದ್ದಾರೆ.

ತಾವು ಸಹ ಜಾತಿ ಪದ್ಧತಿಯಿಂದ ನೊಂದಿರುವ ಕಾರಣ ತಮ್ಮ ಚಿತ್ರಗಳಲ್ಲಿ ಜಾತಿ ಪದ್ಧತಿಯ ಸಮಸ್ಯೆಗಳನ್ನು ತೋರಿಸುತ್ತೇನೆ ಎಂದು ಆದರೆ ನಾನು ದಲಿತ ಚಿತ್ರ ನಿರ್ದೇಶಕ ಎಂದು ಬ್ರಾಂಡ್ ಆಗುವುದಕ್ಕೆ ಇಚ್ಛಿಸುವುದಿಲ್ಲ ಎಂದು ಪಿಎ ರಂಜಿತ್ ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ನಾನು ದಲಿತ ಸಮುದಾಯಕ್ಕೆ ಸೇರಿದೆ ಇದಿದ್ದರೂ ಸಹ ಚಿತ್ರಗಳಲ್ಲಿ ಜಾತಿ ಪದ್ಧತಿಯ ಸಮಸ್ಯೆಗಳನ್ನು ತೋರಿಸುವುದನ್ನು ಮುಂದುವರೆಸುತ್ತಿದ್ದೆ ಎಂದು ರಂಜಿತ್ ತಿಳಿಸಿದ್ದಾರೆ.

ಕಬಾಲಿ ಚಿತ್ರದಲ್ಲಿ ರಜನಿಕಾಂತ್ ನಿರ್ವಹಿಸಿರುವ ಪಾತ್ರದ ವ್ಯಕ್ತಿ ತೆಲಂಗಾಣದ ದಲಿತರ ಸಮಸ್ಯೆಗಳನ್ನು ತೆರೆದಿಟ್ಟಿರುವ ಸತ್ಯನಾರಾಯಣ ಅವರ ಮೈ ಫಾದರ್ ಬಾಲಯ್ಯ ಎಂಬ ಪುಸ್ತಕವನ್ನು ಓದಿರುತ್ತಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಂಜಿತ್  ಪ್ರತಿಯೊಬ್ಬ ಸಿನಿಮಾ ನಿರ್ದೇಶಕನೂ ಸಮಾಜದ ಅಸಮಾನತೆ ಬಗ್ಗೆ ಮಾತನಾಡಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT