ದರ್ಶನ್ 
ಸಿನಿಮಾ ಸುದ್ದಿ

ಹುಲಿ ಆನೆ ದತ್ತು ಪಡೆದ ಚಾಲೆಂಜಿಂಗ್ ಸ್ಟಾರ್ ದರ್ಶನ್

ನಟ ದರ್ಶನ್ ಹಾಗೂ ಮೈಸೂರು ಮೃಗಾಲಯದ ಸಂಬಂಧ ಮತ್ತೆ ಮುಂದವರಿದಿದೆ. ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿನ ಆನೆ ಮತ್ತು ..

ಮೈಸೂರು: ನಟ ದರ್ಶನ್ ಹಾಗೂ ಮೈಸೂರು ಮೃಗಾಲಯದ ಸಂಬಂಧ ಮತ್ತೆ ಮುಂದವರಿದಿದೆ. ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿನ ಆನೆ ಮತ್ತು ಹುಲಿಯನ್ನು ನಟ ದರ್ಶನ್ ದತ್ತು ಪಡೆದಿದ್ದಾರೆ. ಕಳೆದ ವರ್ಷ ಆನೆ ಮರಿಯನ್ನು ದತ್ತು ಪಡೆದಿದ್ದ ಅವರು, ಪ್ರಸಕ್ತ ವರ್ಷ ಹುಲಿಯೊಂದನ್ನು ದತ್ತು ಪಡೆದಿದ್ದಾರೆ.

ಪ್ರಾಣಿ ಪ್ರಿಯರಾಗಿರುವ ದರ್ಶನ್ 1.75 ಲಕ್ಷ ರೂ ನೀಡಿ ಆನೆ ಮತ್ತು 1 ಲಕ್ಷ ರೂ. ನೀಡಿ ಹುಲಿಯನ್ನು ದತ್ತು ಪಡೆದುಕೊಂಡಿದ್ದಾರೆ. ದತ್ತು ಸ್ವೀಕಾರ ಪ್ರಮಾಣ ಪತ್ರವನ್ನು ದರ್ಶನ್ ಅವರಿಗೆ ರವಾನಿಸಲಾಗಿದೆ.

ದತ್ತು ಅವಧಿ 2017ರ ಜೂನ್ 20ಕ್ಕೆ ಮುಕ್ತಾಯಗೊಳ್ಳಲಿದೆ ಎಂದು ಮೃಗಾಲಯ ಕಾರ್ಯ ನಿರ್ವಾಹಕ ನಿರ್ದೇಶಕ ವೆಂಕಟೇಶನ್ ಮಾಹಿತಿ ನೀಡಿದ್ದಾರೆ. ಇನ್ನೂ ಟಿ. ನರಸೀಪುರ ರಸ್ತೆಯಲ್ಲಿರುವ ತಮ್ಮ ಫಾರ್ಮ್ ನಲ್ಲಿ ದರ್ಶನ್ ಅಪರೂಪದ ಎಮು ಮತ್ತು ಆಸ್ಟ್ರೀಚ್ ಮತ್ತು ಕುದುರೆಗಳನ್ನು ಸಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT