ನಟ ದರ್ಶನ್ ಮತ್ತು ಅಂಬರೀಷ್ 
ಸಿನಿಮಾ ಸುದ್ದಿ

ದರ್ಶನ್ ವಿರುದ್ಧ ಪತ್ನಿ ವಿಜಯಲಕ್ಷ್ಮಿ ದೂರು ಪ್ರಕರಣಕ್ಕೆ ಅಂಬರೀಷ್ ಎಂಟ್ರಿ

ನಟ ದರ್ಶನ್ ದಾಂಪತ್ಯದಲ್ಲಿ ಮೂಡಿರುವ ಬಿರುಕಿನ ಸಂಬಂಧ ಮಂಡ್ಯದಲ್ಲಿ ನಟ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ...

ಮಂಡ್ಯ: ನಟ ದರ್ಶನ್ ದಾಂಪತ್ಯದಲ್ಲಿ ಮೂಡಿರುವ ಬಿರುಕಿನ ಸಂಬಂಧ ಮಂಡ್ಯದಲ್ಲಿ ನಟ ಅಂಬರೀಷ್ ಪ್ರತಿಕ್ರಿಯೆ ನೀಡಿದ್ದಾರೆ.

ವಿಚಾರ ತಿಳಿದ ತಕ್ಷಣ ನಾನು ದರ್ಶನ್ ಜೊತೆ ಮೊಬೈಲ್ ನಲ್ಲಿ ಮಾತನಾಡಿದೆ, ಆದರೆ ಎಲ್ಲಾ ವಿಷಯವನ್ನು ಆಮೇಲೆ ಮಾತನಾಡುತ್ತೇನೆ ಎಂದು ಹೇಳಿ ದರ್ಶನ್ ಫೋನ್ ಇಟ್ಟ. ಯಾಕೆ ಹೀಗಾಯ್ತು ಎಂಬ ಮಾಹಿತಿ ತಿಳಿದಿಲ್ಲ ಎಂದು ಅಂಬರೀಷ್ ಹೇಳಿದ್ದಾರೆ.

ಮೊದಲು ದರ್ಶನ್ ಜೊತೆ ನಾನು ಚರ್ಚಿಸುತ್ತೇನೆ. ನಂತರ ನಾಳೆಯೊಳಗೆ ದರ್ಶನ್ ಮತ್ತು ಆವರ ಪತ್ನಿಯನ್ನು ಕರೆಸಿ ಮಾತನಾಡುವುದಾಗಿ ಅಂಬರೀಷ್ ಹೇಳಿದ್ದಾರೆ. ಗಲಾಟೆ ಬಗ್ಗೆ ಕೇಳಿದರೇ ನಾನು ಏನು ಹೇಳಲಿ. ಆ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಈ ಹಿಂದೆ 2011 ರಲ್ಲಿ ನಟ ದರ್ಶನ್ ವಿರುದ್ಧ ಪತ್ನಿ ವಿಜಯಲಕ್ಷ್ಮಿ ದೂರು ದಾಖಲಿಸಿದ್ದ ವೇಳೆ ಅಂಬರೀಷ್ ಇಬ್ಬರ ನಡುವೆ ಸಂಧಾನ ನಡೆಸಿ ವಿಜಯಲಕ್ಷ್ಮಿ ಅವರಿಂದ ದರ್ಶನ್ ವಿರುದ್ಧದ ದೂರು ವಾಪಸ್ ಪಡೆಸಿ, ಪ್ರಕರಣವನ್ನು ಸುಖಾಂತ್ಯಗೊಳಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

RCB ಫ್ಯಾನ್ಸ್ ಗೆ ಸಿಹಿಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ IPL ಪಂದ್ಯ ಆಯೋಜನೆಗೆ ಕರ್ನಾಟಕ ಸರ್ಕಾರ ಗ್ರೀನ್ ಸಿಗ್ನಲ್!

T20 ವಿಶ್ವಕಪ್ 2026: ಇಶಾನ್, ಪಾಂಡ್ಯ ಅರ್ಧಶತಕ; ನಮೀಬಿಯಾಗೆ 210 ರನ್ ಗುರಿ ನೀಡಿದ ಭಾರತ! ಮಿಂಚಿದ ನಮೀಬಿಯಾ ನಾಯಕ Erasmus

T20 ವಿಶ್ವಕಪ್ 2026: 6, 6, 6, 6, 4.. ಒಂದೇ ಓವರ್ ನಲ್ಲಿ 28 ರನ್; ದಾಖಲೆಗಳ ಮಳೆ; ಎಲೈಟ್ ಗ್ರೂಪ್ ಸೇರಿದ Ishan Kishan!

ರೌಡಿ ಶೀಟರ್ ಬಿಕ್ಲು ಶಿವು ಕೊಲೆ ಪ್ರಕರಣ: ಬಿಜೆಪಿ MLA ಬೈರತಿ ಬಸವರಾಜ್ ಬಂಧನ!

OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ ಕೇಂದ್ರ ಅನುಮೋದನೆ; 114 ಜೆಟ್‌ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!

SCROLL FOR NEXT