ಸಾಯಿ ಪ್ರಶಾಂತ್ 
ಸಿನಿಮಾ ಸುದ್ದಿ

ತಮಿಳು ಕಿರುತೆರೆ ನಟ ಸಾಯಿ ಪ್ರಶಾಂತ್ ಆತ್ಮಹತ್ಯೆ

ತಮಿಳಿನ ಪ್ರಸಿದ್ದ ಕಿರುತೆರೆ ನಟ ಸಾಯಿ ಪ್ರಶಾಂತ್ ವಿಷ ಸೇವಿಸಿ ಆತ್ತಹತ್ಯೆ ಮಾಡಿಕೊಂಡಿದ್ದಾರೆ. ಅಣ್ಣಾಮಲೈ, ಸೆಲ್ವಿ. ಅರಸಿ ಮುಂತಾದ ಮೆಗಾ ಧಾರಾವಾಹಿಗಳಲ್ಲಿ ...

ಚೆನ್ನೈ: ತಮಿಳಿನ ಪ್ರಸಿದ್ದ ಕಿರುತೆರೆ ನಟ ಸಾಯಿ ಪ್ರಶಾಂತ್ ವಿಷ ಸೇವಿಸಿ ಆತ್ತಹತ್ಯೆ ಮಾಡಿಕೊಂಡಿದ್ದಾರೆ. ಅಣ್ಣಾಮಲೈ, ಸೆಲ್ವಿ. ಅರಸಿ ಮುಂತಾದ ಮೆಗಾ ಧಾರಾವಾಹಿಗಳಲ್ಲಿ ಅಭಿನಯಿಸಿದ್ದರು.

ಚೆನ್ನೈ ನ ಅವರ ನಿವಾಸದಲ್ಲಿ ಮದ್ಯದೊಂದಿಗೆ ವಿಷ ಬೆರೆಸಿ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ

ಮರಣೋತ್ತರ ಪರೀಕ್ಷೆಗಾಗಿ ನಟದ ಶವವನ್ನು ಚೆನ್ನೈನ ಕಿಲ್ಪೌಕ್ ವೈದ್ಯಕೀಯ ಕಾಲೇಜಿಗೆ ರವಾನಿಸಲಾಗಿದೆ. ತಮ್ಮ ಮೊದಲ ಪತ್ನಿಯಿಂದ ವಿಚ್ಥೇದನ ಪಡದಿದ್ದರು. ಮೂರು ತಿಂಗಳ ಹಿಂದೆ ಮತ್ತೊಬ್ಬಾಕೆಯನ್ನು ಸಾಯಿ ಪ್ರಶಾಂತ್ ವಿವಾಹವಾಗಿದ್ದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT