ವಿಜಯಾಧಿತ್ಯ 
ಸಿನಿಮಾ ಸುದ್ದಿ

ವಿಜಯಾಧಿತ್ಯ ಚಿತ್ರಕ್ಕಾಗಿ ಮತ್ತೆ ಕನ್ನಡಕ್ಕೆ ಬಂದ ತೆಲುಗಿನ ಜಗಪತಿ ಬಾಬು

ನಟ ಧನಂಜಯ್ ಮುಖ್ಯಭೂಮಿಕೆಯಲ್ಲಿರುವ ವಿಜಯಾಧಿತ್ಯ ಚಿತ್ರದಲ್ಲಿ ತೆಲುಗಿನ ಜಗಪತಿ ಬಾಬು ಅವರು ನಟಿಸಲಿದ್ದಾರೆ...

ನಟ ಧನಂಜಯ್ ಮುಖ್ಯಭೂಮಿಕೆಯಲ್ಲಿರುವ ವಿಜಯಾಧಿತ್ಯ ಚಿತ್ರದಲ್ಲಿ ತೆಲುಗಿನ ಜಗಪತಿ ಬಾಬು ಅವರು ನಟಿಸಲಿದ್ದಾರೆ.

ನಿರ್ದೇಶಕ ನಿರ್ಭಯ್ ಚಕ್ರವರ್ತಿ ತಮ್ಮ ಮೊದಲ ಚಿತ್ರದಲ್ಲೇ ಭಾರಿ ಬಜೆಟ್ ನ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ನಿರ್ಭಯ್ ತಮ್ಮ ಚಿತ್ರದ ಪಾತ್ರಕ್ಕಾಗಿ ಜಗಪತಿ ಬಾಬು ಅವರನ್ನು ಭೇಟಿಯಾಗಿ ಪಾತ್ರದ ಕುರಿತಾದ ಟೀಸರ್ ಹಾಗೂ ಕ್ಲಿಪಿಂಗ್ ಗಳನ್ನು ತೊರಿಸಿದೆ. ಅದನ್ನು ನೋಡಿ ಮೆಚ್ಚಿದ ಜಗಪತಿ ಬಾಬು ಅವರು ಚಿತ್ರದಲ್ಲಿ ನಟಿಸುವುದಾಗಿ ಹೇಳಿದ್ದಾರೆ ಎಂದು ನಿರ್ಭಯ್ ಹೇಳಿದ್ದಾರೆ.

ವಿಜಯಾಧಿತ್ಯ ಚಿತ್ರದಲ್ಲಿ ಜಗಪತಿ ಬಾಬು ಅವರು ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದು, ಸೂಕ್ತ ಸಮಯದಲ್ಲಿ ಅವರ ಪಾತ್ರದ ಅನಾವರಣ ಮಾಡುತ್ತೇನೆ. ಜಗಪತಿ ಬಾಬು ಅವರ ಪಾತ್ರದ ಚಿತ್ರೀಕರಣ ಮುಂದಿನ ತಿಂಗಳಲ್ಲಿ ನಡೆಸಲಾಗುವುದು ಎಂದು ನಿರ್ಭಯ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT