ನಟ ವಿಕ್ರಮ್ 
ಸಿನಿಮಾ ಸುದ್ದಿ

ವಿಕ್ರಮ್ ಗೆ ರಾಷ್ಟ್ರಪ್ರಶಸ್ತಿ ಇಲ್ಲ; ಪಿ ಸಿ ಶ್ರೀರಾಮ್ ಗೆ ಅಸಮಧಾನ

೬೩ನೇ ರಾಷ್ಟ್ರಪ್ರಶಸ್ತಿಗಳು ಘೋಷಣೆಯಾದ ಮೇಲೆ ಪ್ರಶಸ್ತಿ ವಿಜೇತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರ್ಷ ವ್ಯಕ್ತಪಡಿಸುತ್ತಿದ್ದರೆ, ಕೆಲವು ಕಲಾವಿದರ

ಬೆಂಗಳೂರು: ೬೩ನೇ ರಾಷ್ಟ್ರಪ್ರಶಸ್ತಿಗಳು ಘೋಷಣೆಯಾದ ಮೇಲೆ ಪ್ರಶಸ್ತಿ ವಿಜೇತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರ್ಷ ವ್ಯಕ್ತಪಡಿಸುತ್ತಿದ್ದರೆ, ಕೆಲವು ಕಲಾವಿದರ ಶ್ರಮಕ್ಕೆ ಮನ್ನಣೆ ದೊರೆತಿಲ್ಲ ಎಂದು ಇನ್ನೂ ಹಲವರು ಅಸಮಧಾನ ವ್ಯಕ್ತಪಡಿಸಿದ್ದಾರೆ.

ಶಂಕರ್ ನಿರ್ದೇಶನದ 'ಐ' ನಟನೆಗಾಗಿ ನಟ ವಿಕ್ರಮ್ ಪ್ರಶಸ್ತಿ ಗಳಿಸುತ್ತಾರೆಂದೇ ಅವರ ಅಭಿಮಾನಿಗಳು ನಂಬಿದ್ದರು. ಆದರೆ ಅವರಿಗೆ ಪ್ರಶಸ್ತಿ ದಕ್ಕದೇ ಹೋಗಿರುವುದರಿಂದ ಹಲವಾರು ಜನ ನಿರಾಶರಾಗಿದ್ದಾರೆ. ಅವರಲ್ಲಿ ಖ್ಯಾತ ಸಿನೆಮ್ಯಾಟೋಗ್ರಾಫರ್ ಪಿ ಸಿ ಶ್ರೀರಾಮ್ ಕೂಡ ಒಬ್ಬರು.

ಟ್ವಿಟ್ಟರ್ ಮೊರೆ ಹೋಗಿರುವ ಶ್ರೀರಾಮ್ "ಈ ವರ್ಷ ರಾಷ್ಟ್ರಪ್ರಶಸ್ತಿ ಗೆದ್ದ ಎಲ್ಲರಿಗೂ ಅಭಿನಂದನೆಗಳು. ನಿಮ್ಮಲ್ಲರ ಮೇಲೆ ಹೆಮ್ಮೆಯಿದೆ. ಆದರೆ ವಿಕ್ರಮ್ ಗೆ ರಾಷ್ಟ್ರ ಪ್ರಶಸ್ತಿ ಬಂದಿಲ್ಲ. ಕೆಲವು ಬಾರಿ ರಾಷ್ಟ್ರ ಪ್ರಶಸ್ತಿ ಮುಖ್ಯಾಂಶಗಳನ್ನೇ ಮರೆತುಬಿಡುತ್ತದೆ. ಇದು ವಿಕ್ರಮ್ ಅವರಿಗೆ ಆದ ನಷ್ಟವಲ್ಲ, ರಾಷ್ಟ್ರ ಪ್ರಶಸ್ತಿಗಳಿಗೆ ಆದ ನಷ್ಟ" ಎಂದು ಬರೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT