ಉಪೇಂದ್ರ 
ಸಿನಿಮಾ ಸುದ್ದಿ

ಸೊಗ್ಗಾಡೆ ಚಿನ್ನಿ ನಯನ ತೆಲುಗು ಚಿತ್ರ ಕನ್ನಡಕ್ಕೆ ಉಪೇಂದ್ರ ರಿಮೇಕ್

ತೆಲುಗಿನ ಬ್ಲಾಕ್ ಬಸ್ಟರ್ ಸೊಗ್ಗಾಡೆ ಚಿನ್ನಿ ನಯನ ಚಿತ್ರವನ್ನು ನಟ ಉಪೇಂದ್ರ ಕನ್ನಡಕ್ಕೆ ರಿಮೇಕ್ ಮಾಡುತ್ತಿದ್ದಾರೆ.

ಚೆನ್ನೈ: ತೆಲುಗಿನ ಬ್ಲಾಕ್ ಬಸ್ಟರ್ ಸೊಗ್ಗಾಡೆ ಚಿನ್ನಿ ನಯನ ಚಿತ್ರವನ್ನು ನಟ ಉಪೇಂದ್ರ ಕನ್ನಡಕ್ಕೆ ರಿಮೇಕ್ ಮಾಡುತ್ತಿದ್ದಾರೆ.

ಚಿತ್ರದ ರಿಮೇಕ್ ಹಕ್ಕನ್ನು ಖರೀದಿಸಿರುವ ಉಪೇಂದ್ರ ಶೀಘ್ರವೇ ಚಿತ್ರೀಕರಣ ಆರಂಭಿಸಲಿದ್ದಾರೆ. ನಟನೆ ಜೊತೆಗೆ ಚಿತ್ರವನ್ನು ಅವರೇ ನಿರ್ದೇಶಿಸಲು ಉಪೇಂದ್ರ ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ ದ್ವಿಪಾತ್ರದಲ್ಲಿ ಅಭಿನಯಿಸಿದ್ದ ಈ ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು.

ಕಲ್ಯಾಣ ಕೃಷ್ಣ ನಿರ್ದೇಶನದ ಚಿತ್ರದಲ್ಲಿ ಲಾವಣ್ಯ ತ್ರಿಪಾಠಿ ಮತ್ತು ರಮ್ಯಾ ಕೃಷ್ಣ ಅಭಿನಯಿಸಿದ್ದರು. ಸೊಗ್ಗಾಡೆ ಚಿನ್ನಿ ನಯನ 75 ಕೋಟಿ ಲಾಭವಾಗಿದ್ದು, ಕಲ್ಯಾಣ ಕೃಷ್ಣ ಮತ್ತು ನಾಗಾರ್ಜನ ಕಾಂಬಿನೇಶನ್ ನಲ್ಲಿ ಮತ್ತೊಂದು ಚಿತ್ರ ತಯಾರಿಯಲ್ಲಿ ತೊಡಗಿದ್ದಾರೆ. ನಾಗಾರ್ಜುನ ದೆವ್ವದ ಪಾತ್ರದಲ್ಲಿ ಅಭಿನಯಿಸಲಿದ್ದು, ಇದೊಂದು ಹಾರರ್ ಸಿನಿಮಾ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT