ಉಪೇಂದ್ರ 
ಸಿನಿಮಾ ಸುದ್ದಿ

ಸೊಗ್ಗಾಡೆ ಚಿನ್ನಿ ನಯನ ತೆಲುಗು ಚಿತ್ರ ಕನ್ನಡಕ್ಕೆ ಉಪೇಂದ್ರ ರಿಮೇಕ್

ತೆಲುಗಿನ ಬ್ಲಾಕ್ ಬಸ್ಟರ್ ಸೊಗ್ಗಾಡೆ ಚಿನ್ನಿ ನಯನ ಚಿತ್ರವನ್ನು ನಟ ಉಪೇಂದ್ರ ಕನ್ನಡಕ್ಕೆ ರಿಮೇಕ್ ಮಾಡುತ್ತಿದ್ದಾರೆ.

ಚೆನ್ನೈ: ತೆಲುಗಿನ ಬ್ಲಾಕ್ ಬಸ್ಟರ್ ಸೊಗ್ಗಾಡೆ ಚಿನ್ನಿ ನಯನ ಚಿತ್ರವನ್ನು ನಟ ಉಪೇಂದ್ರ ಕನ್ನಡಕ್ಕೆ ರಿಮೇಕ್ ಮಾಡುತ್ತಿದ್ದಾರೆ.

ಚಿತ್ರದ ರಿಮೇಕ್ ಹಕ್ಕನ್ನು ಖರೀದಿಸಿರುವ ಉಪೇಂದ್ರ ಶೀಘ್ರವೇ ಚಿತ್ರೀಕರಣ ಆರಂಭಿಸಲಿದ್ದಾರೆ. ನಟನೆ ಜೊತೆಗೆ ಚಿತ್ರವನ್ನು ಅವರೇ ನಿರ್ದೇಶಿಸಲು ಉಪೇಂದ್ರ ತೀರ್ಮಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ ದ್ವಿಪಾತ್ರದಲ್ಲಿ ಅಭಿನಯಿಸಿದ್ದ ಈ ಚಿತ್ರ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದಿತ್ತು.

ಕಲ್ಯಾಣ ಕೃಷ್ಣ ನಿರ್ದೇಶನದ ಚಿತ್ರದಲ್ಲಿ ಲಾವಣ್ಯ ತ್ರಿಪಾಠಿ ಮತ್ತು ರಮ್ಯಾ ಕೃಷ್ಣ ಅಭಿನಯಿಸಿದ್ದರು. ಸೊಗ್ಗಾಡೆ ಚಿನ್ನಿ ನಯನ 75 ಕೋಟಿ ಲಾಭವಾಗಿದ್ದು, ಕಲ್ಯಾಣ ಕೃಷ್ಣ ಮತ್ತು ನಾಗಾರ್ಜನ ಕಾಂಬಿನೇಶನ್ ನಲ್ಲಿ ಮತ್ತೊಂದು ಚಿತ್ರ ತಯಾರಿಯಲ್ಲಿ ತೊಡಗಿದ್ದಾರೆ. ನಾಗಾರ್ಜುನ ದೆವ್ವದ ಪಾತ್ರದಲ್ಲಿ ಅಭಿನಯಿಸಲಿದ್ದು, ಇದೊಂದು ಹಾರರ್ ಸಿನಿಮಾ ಆಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT