ನಟ ಆರ್ ಮಾಧವನ್ 
ಸಿನಿಮಾ ಸುದ್ದಿ

ಕುಷ್ಟರೋಗದ ವಿರುದ್ಧ ಸದ್ಭಾವನಾ ರಾಯಭಾರಿಯಾಗಿ ಆರ್ ಮಾಧವನ್

ಕುಷ್ಟರೋಗ, ಟ್ಯೂಬರ್ ಕ್ಯುಲೋಸಿಸ್ ಮತ್ತಿತರ ಮಾರಕ ರೋಗಗಳ ವಿರುದ್ಧ ಹೋರಾಡುತ್ತಿರುವ ಲೆಪ್ರಾ ಭಾರತ ಸಂಸ್ಥೆಗೆ ಸದ್ಭಾವನಾ ರಾಯಭಾರಿಯಾಗಿರುವುದಕ್ಕೆ ಆರ್ ಮಾಧವನ್ ಸಂತಸ ವ್ಯಕ್ತಪಡಿಸಿದ್ದಾರೆ.

ಮುಂಬೈ: ಕುಷ್ಟರೋಗ, ಟ್ಯೂಬರ್ ಕ್ಯುಲೋಸಿಸ್ ಮತ್ತಿತರ ಮಾರಕ ರೋಗಗಳ ವಿರುದ್ಧ  ಹೋರಾಡುತ್ತಿರುವ ಲೆಪ್ರಾ ಭಾರತ ಸಂಸ್ಥೆಗೆ ಸದ್ಭಾವನಾ ರಾಯಭಾರಿಯಾಗಿರುವುದಕ್ಕೆ ನಟ ಆರ್ ಮಾಧವನ್ ಸಂತಸ ವ್ಯಕ್ತಪಡಿಸಿದ್ದಾರೆ.

"ಕುಷ್ಟರೋಗದಿಂದ ಗುಣಮುಖರಾಗಬಹುದು, ಯಾರೂ ಅದರ ಜೊತೆಗೆ ಬದುಕಬೇಕಾಗಿಲ್ಲ ಎಂದು ಪ್ರಚಾರ ಮಾಡಲು ಲೆಪ್ರಾ ಭಾರತದ ಸದ್ಭಾವನಾ ರಾಯಭಾರಿಯಾಗಿರುವುದಕ್ಕೆ ನನಗೆ ಹೆಮ್ಮೆಯಿದೆ" ಎಂದು ಸೋಮವಾರ ಮಾಧವನ್ ಟ್ವೀಟ್ ಮಾಡಿದ್ದಾರೆ.

ಕುಷ್ಟರೋಗ, ಟ್ಯೂಬರ್ ಕ್ಯುಲೋಸಿಸ್, ಮಲೇರಿಯಾ, ಎಚ್ ಐ ವಿ/ಏಡ್ಸ್ ರೋಗಗಳ ವಿರುದ್ಧ ಸಾಮಾಜಿಕ ಆರೋಗ್ಯದೆಡೆ ಕೆಲಸ ಮಾಡುವ ಸರ್ಕಾರೇತರ ಸಂಸ್ಥೆ ಲೆಪ್ರಾ.

'ತನು ವೆಡ್ಸ್ ಮನು ರೆಟರ್ನ್ಸ್' ನಟ, ಸುಧಾ ಕೊಂಗಾರ ಅವರ ೨೦೧೬ರ ಬಿಡುಗಡೆ 'ಸಲಾ ಖಡೂಸ್'ನಲ್ಲಿ ಕಾಣಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

ಡಿ ಕೆ ಶಿವಕುಮಾರ್ ಹಿಂದೂ ಜನರ ಭಾವನೆಗಳಿಗೆ ನೋವುಂಟುಮಾಡಿದ್ದು ಕ್ಷಮೆಯಾಚಿಸಬೇಕು: ಶೋಭಾ ಕರಂದ್ಲಾಜೆ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

SCROLL FOR NEXT