ರಾಜವರ್ಧನ್ 
ಸಿನಿಮಾ ಸುದ್ದಿ

'ನಟನ ಮಗನೆಂಬ ಕಾರಣಕ್ಕೆ ನನಗೇನು ಕೆಂಪು ಹಾಸಿನ ಸ್ವಾಗತ ಸಿಗುವುದಿಲ್ಲ': ರಾಜವರ್ಧನ್

ಕನ್ನಡದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ 'ಫ್ಲೈ' ಸಿನೆಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಆ ಸಿನೆಮಾದ...

ಬೆಂಗಳೂರು: ಕನ್ನಡದ ಖ್ಯಾತ ಹಾಸ್ಯ ನಟ ಡಿಂಗ್ರಿ ನಾಗರಾಜ್ ಅವರ ಪುತ್ರ ರಾಜವರ್ಧನ್ 'ಫ್ಲೈ' ಸಿನೆಮಾದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಆ ಸಿನೆಮಾದ ಚಿತ್ರೀಕರಣ ಸ್ಥಗಿತಗೊಂಡಿದೆ "ನಿರ್ಮಾಣದ ತೊಂದರೆಗಳಿಂದ 'ಫ್ಲೈ' ಸಿನೆಮಾದ ಚಿತ್ರೀಕರಣದಲ್ಲಿ ಅಡಚಣೆ ಉಂಟಾಗಿದೆ" ಎನ್ನುತ್ತಾರೆ ರಾಜವರ್ಧನ್. 
ಈಗ ಮತ್ತೊಂದು ಬಹುನಟರ ಚಿತ್ರವೊಂದರಲ್ಲಿ ನಟಿಸಲು ಅವಕಾಶ ಸಿಕ್ಕಿದ್ದು, ರಾಜವರ್ಧನ್ ಖುಷಿಯಿಂದಿದ್ದಾರೆ. 'ನೂರೊಂದು ನೆನಪು' ಸಿನೆಮಾದಾ ಚಿತ್ರೀಕರಣವನ್ನು ರಾಜವರ್ಧನ್ ಮುಗಿಸಿದ್ದಾರೆ. 
ಕುಮಾರೇಶ್ ನಿರ್ದೇಶಿಸಿರುವ ಈ ಚಿತ್ರದಲ್ಲಿ ಚೇತನ್ ಮತ್ತು ಮೇಘನಾ ರಾಜ್ ಜೊತೆಗೆ ರಾಜವರ್ಧನ್ ನಟಿಸಿದ್ದಾರೆ. "ನಾನು 'ಫ್ಲೈ' ಸಿನೆಮಾದಲ್ಲಿ ನೂರಕ್ಕೆ ನೂರು ಪ್ರತಿಶತ ತೊಡಗಿಸಿಕೊಂಡಿದ್ದರು, ನೂರೊಂದು ನೆನಪು ಸಿನೆಮಾದಲ್ಲಿ ಮತ್ತೆ ಮೊದಲಿನಿಂದ ಪ್ರಾರಂಭಿಸಬೇಕಾಯಿತು" ಎನ್ನುತ್ತಾರೆ. 
ಈಗ ನಟ 'ಇರಾ' ಎಂಬ ಹೊಸ ನಿನೆಮಾದಲ್ಲಿ ಕೂಡ ನಟಿಸಲಿದ್ದಾರೆ. "ಪವನ್ ಒಡೆಯರ್ ಅವರ ಬ್ಯಾನರ್ ಇಂದ ಈ ಸಿನೆಮಾ ನಿರ್ಮಾಣ ಆಗುತ್ತಿರುವುದರಿಂದ ಇದನ್ನು ಆಯ್ಕೆ ಮಾಡಿಕೊಂಡೆ" ಎನ್ನುತ್ತಾರೆ ನಟ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT