ರಾಘವ್ ಉದಯ್ 
ಸಿನಿಮಾ ಸುದ್ದಿ

ಭೂತಾಯಿ ಮಡಿಲು ಸೇರಿದ ಖಳನಟ ರಾಘವ್ ಉದಯ್

ಮಾಸ್ತಿಗುಡಿ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿಯ ಜಲಾಶಯಕ್ಕೆ ಹಾರಿ ಅಸುನೀಗಿದ್ದ ಖ್ಯಾತ ಖಳನಟ ರಾಘವ್ ಉದಯ್ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ...

ಬೆಂಗಳೂರು: ಮಾಸ್ತಿಗುಡಿ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿಯ ಜಲಾಶಯಕ್ಕೆ ಹಾರಿ ಅಸುನೀಗಿದ್ದ ಖ್ಯಾತ ಖಳನಟ ರಾಘವ್ ಉದಯ್ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನೆರವೇರಿದೆ. 
ಬೆಂಗಳೂರಿನ ಬನಶಂಕರಿ ರುದ್ರಭೂಮಿಯಲ್ಲಿ ಹಿಂದೂ ಸಂಪ್ರದಾಯದಂತೆ ರಾಘವ್ ಉದಯ್ ಅವರ ಅಂತ್ಯಸಂಸ್ಕಾರ ನೆರವೇರಿತು. ಈ ವೇಳೆ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು, ಸ್ನೇಹಿತರು, ಚಿತ್ರರಂಗ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು. 
ನಿನ್ನೆ ಮಧ್ಯಾಹ್ನ ಉದಯ್ ಅವರ ಮೃತದೇಹ ಪತ್ತೆಯಾಗಿದ್ದು ಮರಣೋತ್ತರ ಪರೀಕ್ಷೆ ಬಳಿಕ ನಿನ್ನೆ ರಾತ್ರಿ ಬೆಂಗಳೂರಿನ ಉದಯ್ ನಿವಾಸಕ್ಕೆ ಪಾರ್ಥಿವ ಶರೀರವನ್ನು ತರಲಾಗಿದ್ದು ಅಂತಿಮ ದರ್ಶನಕ್ಕೆ ಅಣಿ ಮಾಡಲಾಗಿತ್ತು. 
ದುನಿಯಾ ವಿಜಯ್ ಅಭಿನಯದ ಮಾಸ್ತಿಗುಡಿ ಚಿತ್ರದ ಕ್ಲೈಮಾಕ್ಸ್ ಚಿತ್ರೀಕರಣದ ವೇಳೆ ತಿಪ್ಪಗೊಂಡನಹಳ್ಳಿ ಕೆರೆಗೆ ಹಾರವಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT