'ಬಿಗ್' ಮನೆಯಲ್ಲಿ ಪ್ರಥಮ್ ಮೇಲೆ ಹಲ್ಲೆ: ಹುಚ್ಚ ವೆಂಕಟ್ ವಿರುದ್ಧ ಸಮರ ಸಾರಿದ ಸುದೀಪ್ 
ಸಿನಿಮಾ ಸುದ್ದಿ

'ಬಿಗ್' ಮನೆಯಲ್ಲಿ ಪ್ರಥಮ್ ಮೇಲೆ ಹಲ್ಲೆ: ಹುಚ್ಚ ವೆಂಕಟ್ ವಿರುದ್ಧ ಸಮರ ಸಾರಿದ ಸುದೀಪ್

ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದ ಹುಚ್ಚ ವೆಂಕಟ್ ಅವರು ಪ್ರಥಮ್ ಮೇಲೆ ಹಲ್ಲೆ ನಡೆಸಿರುವುದನ್ನು ನಟ ಹಾಗೂ ನಿರೂಪಕ ಕಿಚ್ಚ ಸುದೀಪ್ ಅವರು ಖಂಡಿಸಿದ್ದು, ಹುಚ್ಚ ವೆಂಕಟ್ ಅವರಿಗೆ ಶಿಕ್ಷೆಯಾದ ನಂತರವಷ್ಟೇ ಕಾರ್ಯಕ್ರಮದ ನಿರೂಪಣೆಯನ್ನು...

ಬೆಂಗಳೂರು: ಅತಿಥಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿಕೊಟ್ಟಿದ್ದ ಹುಚ್ಚ ವೆಂಕಟ್ ಅವರು ಪ್ರಥಮ್ ಮೇಲೆ ಹಲ್ಲೆ ನಡೆಸಿರುವುದನ್ನು ನಟ ಹಾಗೂ ನಿರೂಪಕ ಕಿಚ್ಚ ಸುದೀಪ್ ಅವರು ಖಂಡಿಸಿದ್ದು, ಹುಚ್ಚ ವೆಂಕಟ್ ಅವರಿಗೆ ಶಿಕ್ಷೆಯಾದ ನಂತರವಷ್ಟೇ ಕಾರ್ಯಕ್ರಮದ ನಿರೂಪಣೆಯನ್ನು ಮಾಡುತ್ತೇನೆಂದು ಹೇಳಿದ್ದಾರೆ.

ಈ ಕುರಿತಂತೆ ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಅವರು, ಈಗಷ್ಟೇ ಕಾರ್ಯಕ್ರಮವನ್ನು ನೋಡಿದೆ. ಹುಚ್ಚ ವೆಂಕಟ್ ಅವರು ಮತ್ತೆ ಸ್ಪರ್ಧಿಯೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ. ಹುಚ್ಚ ವೆಂಕಟ್ ಅವರು ಮಾಡಿರುವುದು ಅಕ್ಷಮ್ಯ ತಪ್ಪು. ನಾನು ಖಂಡಿತವಾಗಿಯೂ ನ್ಯಾಯದ ಪರವಾಗಿ ನಿಲ್ಲುತ್ತೇನೆಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT