ಅಕ್ಷಯ್ ಕುಮಾರ್ 
ಸಿನಿಮಾ ಸುದ್ದಿ

ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷ್ಯ ಕೋರಿದವರಿಗೆ ನಟ ಅಕ್ಷಯ್ ಕುಮಾರ್ ಹೇಳಿದ್ದೇನು?

ಪಾಕ್ ವಿರುದ್ಧ ಭಾರತದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷಿ ನೀಡುವಂತೆ ಕೇಳಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಹರಿಹಾಯ್ದಿರುವ ಬಾಲಿವುಡ್ ನಟ ಅಕ್ಷಯ್ ...

ನವದೆಹಲಿ: ಪಾಕ್ ವಿರುದ್ಧ ಭಾರತದ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸಾಕ್ಷಿ ನೀಡುವಂತೆ ಕೇಳಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಹರಿಹಾಯ್ದಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ , ಈ ಕಿತ್ತಾಟ, ಟೀಕೆಗಳನ್ನೆಲ್ಲಾ ನಿಲ್ಲಿಸಿ ಹುತಾತ್ಮ ಯೋಧರ ಕುಟುಂಬಗಳ ಬಗ್ಗೆ ಹಾಗೂ ಗಡಿಯಲ್ಲಿ ದೇಶ ಕಾಯುವ ಸೈನಿಕರ ಬಗ್ಗೆ ಯೋಚಿಸಿ ಎಂದು ಸಲಹೆ ನೀಡಿದ್ದಾರೆ.

ಬಾರಾಮುಲ್ಲಾ ದಾಳಿಯಲ್ಲಿ ಪ್ರಾಣ ಕಳೆದು ಕೊಂಡ ಯೋಧ ನಿತಿನ್ ಕುಮಾರ್ ಮತ್ತು ಉರಿ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಸೈನಿಕರ ಬಗ್ಗೆ ಅಕ್ಷಯ್ ಕುಮಾರ್ ಸ್ಮರಿಸಿದ್ದಾರೆ.

ಯಾರೋ ಒಬ್ಬರು ತಮ್ಮ ಕಾರಣಕ್ಕಾಗಿ ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ. ನಾವು ಇಲ್ಲಿ ನೆಮ್ಮದಿಯಿಂದ ಜೀವನ ಮಾಡುತ್ತಿದ್ದೇವೆ ಎಂದರೇ ಅದಕ್ಕೆ ಕಾರಣ ಭಾರತೀಯ ಯೋಧರು ಎಂದು ಸ್ವತಃ ಸೇನಾಧಿಕಾರಿಯ ಮಗನಾಗಿರುವ ಅಕ್ಷಯ್ ಕುಮಾರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT