ನಟ ದರ್ಶನ್ 
ಸಿನಿಮಾ ಸುದ್ದಿ

'ಚಕ್ರವರ್ತಿ'ಯ ಕ್ರ್ಯೂಸ್ ಕಥೆಗಳು!

ಚಿಂತನ್ ಚೊಚ್ಚಲ ನಿರ್ದೇಶನದ 'ಚಕ್ರವರ್ತಿ' ದಿನದಿಂದ ದಿನಕ್ಕೆ ನಟ ದರ್ಶನ್ ಅಭಿಮಾನಿಗಳಿಗೆ ಕುತೂಹಲ ಹೆಚ್ಚಿಸುತ್ತಿದೆ. ಸಮುದ್ರದಲ್ಲಿ ಚಲಿಸುತ್ತಿದ್ದ 12 ಅಂತಸ್ತಿನ ಹಡಗಿನಲ್ಲಿ ಸಿನೆಮಾದ ಪ್ರಮುಖ ಭಾಗದ

ಬೆಂಗಳೂರು: ಚಿಂತನ್ ಚೊಚ್ಚಲ ನಿರ್ದೇಶನದ 'ಚಕ್ರವರ್ತಿ' ದಿನದಿಂದ ದಿನಕ್ಕೆ ನಟ ದರ್ಶನ್ ಅಭಿಮಾನಿಗಳಿಗೆ ಕುತೂಹಲ ಹೆಚ್ಚಿಸುತ್ತಿದೆ. ಸಮುದ್ರದಲ್ಲಿ ಚಲಿಸುತ್ತಿದ್ದ 12 ಅಂತಸ್ತಿನ ಹಡಗಿನಲ್ಲಿ ಸಿನೆಮಾದ ಪ್ರಮುಖ ಭಾಗದ ಚಿತ್ರೀಕರಣಗೊಂಡಿರುವುದು ಇದಕ್ಕೆ ಕಾರಣ. 
20 ದಿನಗಳ ಚಿತ್ರೀಕರಣದ ನಂತರ ಚಿತ್ರತಂಡ ನಗರಕ್ಕೆ ಹಿಂದಿರುಗಿದೆ. ಹಡಗು ಸಿಂಗಾಪುರಿನಿಂದ ಮಲೇಷಿಯಾ ಮತ್ತು ಹಿಂದಕ್ಕೆ ಪ್ರಯಾಣ ಮಾಡುವಾಗ ನಾಲ್ಕು ದಿನಗಳ ಕಾಲ ಚಿತ್ರೀಕರಣ ಮಾಡಿರುವುದಾಗಿ ಚಿಂತನ್ ತಿಳಿಸುತ್ತಾರೆ. "ಹಡಗಿನಲ್ಲಿ ಚಿತ್ರೀಕರಣ ವಿಭಿನ್ನವಾಗಿತ್ತು. ಹಡಗು ಸಮುದ್ರ ಮಧ್ಯೆ ಚಲಿಸುತ್ತಿರುವಾಗ ನಾವು ಚಿತ್ರೀಕರಣ ಮಾಡಿದೆವು" ಎಂದು ಅವರು ತಿಳಿಸುತ್ತಾರೆ. 
ನಾವು ಯಾವುದೋ ಪುಟ್ಟ ನಗರದಲ್ಲಿ ಇದ್ದಂತೆ ಭಾಸವಾಯಿತು. ಕೆಸಿನೋ ಒಂದನ್ನು ಹೊರತುಪಡಿಸಿ ಹಡಗಿನ ಎಲ್ಲ ಭಾಗದಲ್ಲೂ ಚಿತ್ರೀಕರಣ ನಡೆಸಿದೆವು. ಕೆಸಿನೋ ಒಳಗೆ ಕ್ಯಾಮರಾ ತೆಗೆದುಕೊಂಡು ಹೋಗಲು ಅವಕಾಶ ಇರಲಿಲ್ಲ ಎನ್ನುತ್ತಾರೆ ಚಿಂತನ್. 
ಈಗಾಗಲೇ ಶೇಕಡಾ 75 ರಷ್ಟು ಚಿತ್ರೀಕರಣ ಮುಗಿದಿದ್ದು, ಬೆಂಗಳೂರಿನಲ್ಲಿ ಉಳಿದ ಚಿತ್ರೀಕರಣ ಮುಗಿಸಿ, ಪರಿಚಯಾತ್ಮಕ ಹಾಡಿಗಾಗಿ ಅಕ್ಟೋಬರ್ 25 ರಂದು ಬ್ಯಾಂಕಾಕ್ ಗೆ ತೆರಳುತ್ತಿರುವುದಾಗಿ ತಿಳಿಸುತ್ತಾರೆ ಚಿಂತನ್. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT