ದುನಿಯ ವಿಜಯ್ 
ಸಿನಿಮಾ ಸುದ್ದಿ

ಕಾಡಾನೆ ಸಿದ್ಧನ ಆರೋಗ್ಯ ವಿಚಾರಿಸಿದ ದುನಿಯಾ ವಿಜಯ್, ಪತ್ನಿ ಕೀರ್ತಿಗೌಡ

ನಟ ದುನಿಯಾ ವಿಜಯ್ ಹಾಗೂ ಪತ್ನಿ ಕೀರ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಕಾಡಾನೆ ಸಿದ್ಧನ ಆರೋಗ್ಯವನ್ನು ವಿಚಾರಿಸಿದರು...

ರಾಮನಗರ: ನಟ ದುನಿಯಾ ವಿಜಯ್ ಹಾಗೂ ಪತ್ನಿ ಕೀರ್ತಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಕಾಡಾನೆ ಸಿದ್ಧನ ಆರೋಗ್ಯವನ್ನು ವಿಚಾರಿಸಿದರು. 
ಕಾಲು ಮುರಿದುಕೊಂಡು ಮಾಗಡಿ ತಾಲೂಕಿನ ಮಂಚನಬೆಲೆ ಜಲಾಶಯದ ಹಿನ್ನೀರಿನಲ್ಲಿ ಬೀಡು ಬಿಟ್ಟಿದ್ದ ಕಾಡಾನೆ ಸಿದ್ಧನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬನ್ನೇರುಘಟ್ಟದ ತಜ್ಞ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದೆ.
ಇಂದು ಸಿದ್ಧನ ಆರೋಗ್ಯ ವಿಚಾರಿಸಿದ ವಿಜಯ್ ಬಳಿಕ ಸಿದ್ಧನಿಗೆ ಚಿಕಿತ್ಸೆ ನೀಡಿ. ಆದರೆ ದಯಾಮರಣ ಮಾತ್ರ ಕೊಡಬೇಡಿ ಎಂದು ಹೇಳಿದ್ದಾರೆ. 
ಕಾಲು ಮುರಿದುಕೊಂಡು ಕಳೆದ ಒಂದೂರವೆ ತಿಂಗಳಿನಿಂದ ಯಮಯಾತನೆ ಅನುಭವಿಸುತ್ತಿದ್ದ ಕಾಡನೆ ಸಿದ್ಧನಿಗೆ ಕಳೆದ ವಾರದಿಂದ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಸಂಪೂರ್ಣವಾಗಿ ನಿತ್ರಾಣಗೊಂಡಿರುವ ಆನೆಗೆ ಸತತವಾಗಿ ಚಿಕಿತ್ಸೆ ನೀಡುತ್ತಿದ್ದರು ಆರೋಗ್ಯದಲ್ಲಿ ಚೇತರಿಕೆ ಮಾತ್ರ ಕಂಡುಬಂದಿಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ. ಹರಿಪ್ರಸಾದ್

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

SCROLL FOR NEXT