ಮಹಾರಾಷ್ಟ್ರದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪೊರಕೆ ಹಿಡಿದ ಅಮಿತಾಬ್ ಬಚ್ಚನ್ 
ಸಿನಿಮಾ ಸುದ್ದಿ

ಮಹಾರಾಷ್ಟ್ರದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಪೊರಕೆ ಹಿಡಿದ ಅಮಿತಾಬ್ ಬಚ್ಚನ್

ಮಹಾರಾಷ್ಟ್ರದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಶನಿವಾರ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಪೊರಕೆ ಹಿಡಿದದ್ದು ವಿಶೇಷವಾಗಿತ್ತು.

ಮುಂಬೈ: ಮಹಾರಾಷ್ಟ್ರದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಶನಿವಾರ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಪೊರಕೆ ಹಿಡಿದದ್ದು ವಿಶೇಷವಾಗಿತ್ತು. 
ವರದಿಗಳ ಪ್ರಕಾರ ಬಿಗ್ ಬಿ ಪೊರಕೆ ಹಿಡಿದು ಮುಂಬೈನ ಜೆ ಜೆ ಆಸ್ಪತ್ರೆಯ ಸುತ್ತಮುತ್ತ ಸ್ವಚ್ಛತೆಗೆ ಮುಂದಾಗಿದ್ದರು ಎನ್ನಲಾಗಿದೆ. 
"ಮಹಾರಾಷ್ಟ್ರದ ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಮಹಾ ಕ್ಲೀನಿತಾನ್ ನಲ್ಲಿ ಭಾಗವಹಿಸದ್ದೇನೆ" ಎಂದು ಬಿಗ್ ಬಿ ಶನಿವಾರ ಟ್ವೀಟ್ ಮಾಡಿದ್ದಾರೆ. 
"ನೀವು ಬರಿಗೈನಿನಿಂದ ನಾನು ಕಸ ಎತ್ತಿದ್ದನ್ನು ಪ್ರಶಂಸಿಸುತ್ತಿದ್ದೀರಿ. ಆದರೆ ನಮ್ಮ ಸ್ವಚ್ಛಕರ್ಮಿಗಳಿಗೆ ಯಾವಾಗಲೂ ಕೈಗವಚ ಇರುವುದಿಲ್ಲ" ಎಂದು ಅಮಿತಾಬ್ ಸುದ್ದಿ ವಾಹಿನಿಯ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.
"ಯಾರಾದರೂ ಕಸ ಎಸೆಯುವುದು ಕಂಡರೆ ಅವರನ್ನು ತಡೆಯಿರಿ. ಅವರು ಮಾಡುತ್ತಿರುವುದು ತಪ್ಪು ಎಂದು ತಿಳಿಸಿ. ಇದನ್ನು ಪದೇ ಪದೇ ಹೇಳಿದರೆ ಜನ ಬದಲಾಗುತ್ತಾರೆ" ಎಂದು ಕೂಡ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT