ಅರಗಿಣಿ ಧಾರವಾಹಿಯ ಖ್ಯಾತ ನಟ ಹರೀಶ್ 
ಸಿನಿಮಾ ಸುದ್ದಿ

ಕಿರುತೆರೆ ನಟ ಹರೀಶ್ ಅಕಾಲಿಕ ನಿಧನ

ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಗಿಣಿ ಧಾರವಾಹಿಯ ಖ್ಯಾತ ನಟ ಹರೀಶ್ ಅವರು ಮಂಗಳವಾರ ಅಕಾಲಿಕ ಮೃತ್ಯುವಿಗೆ ತುತ್ತಾಗಿದ್ದಾರೆ...

ಬೆಂಗಳೂರು: ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಗಿಣಿ ಧಾರವಾಹಿಯ ಖ್ಯಾತ ನಟ ಹರೀಶ್ ಅವರು ಮಂಗಳವಾರ ಅಕಾಲಿಕ ಮೃತ್ಯುವಿಗೆ ತುತ್ತಾಗಿದ್ದಾರೆ.

ಹಲವು ದಿನಗಳಿಂದಲೂ ಡೆಂಗ್ಯೂ ಮತ್ತು ಕಾಮಾಲೆ ರೋಗದಿಂದ ಬಳಲುತ್ತಿದ್ದ ನಟ ಹರೀಶ್ ಅವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆಂದು ಮೂಲಗಳಿಂದ ತಿಳಿದುಬಂದಿದೆ.

ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಅರಗಿಣಿ ಧಾರಾವಾಹಿ ಮೂಲಕ ಖ್ಯಾತಿಗಳಿಸಿದ್ದ ಹರೀಶ್ ಅವರು, ಕಲರ್ಸ್ ಕನ್ನಡ ವಾಹನಿಯಲ್ಲಿ ಪ್ರಸಾರವಾಗುತ್ತಿರುವ ಓಂ ಶಕ್ತಿ ಓಂ ಶಾಂತಿ ಧಾರಾವಾಹಿಯಲ್ಲೂ ಪ್ರಮಖ ಪಾತ್ರ ನಿರ್ವಹಿಸುತ್ತಿದ್ದರು.

ಹರೀಶ್ ಅವರ ಅಕಾಲಿಕ ಮೃತ್ಯುವಿಗೆ ಕಿರುತೆರೆ ಕಂಬನಿ ಮಿಡಿದಿದ್ದು, ಕುಟುಂಬಸ್ಥರು ಮೃತ ದೇಹವನ್ನು ಹುಟ್ಟೂರಾದ ಚಿತ್ರದುರ್ಗಕ್ಕೆ ಕೊಂಡೊಯ್ದಿದ್ದಾರೆ. ಆರ್ ಆರ್ ನಗರದಲ್ಲಿ ಹರೀಶ್ ಅವರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ಮಾಹಿತಿ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT