ತಿಥಿ ಚಿತ್ರದ ಗಡ್ಡಪ್ಪ ಪಾತ್ರದಾರಿ ಚನ್ನೇಗೌಡ ಚಿತ್ರ 
ಸಿನಿಮಾ ಸುದ್ದಿ

ಸಿದ್ದರಾಮಯ್ಯ 'ಏನು ನಿಮ್ ಪ್ರಾಬ್ಲಮ್': ಕಾವೇರಿಗಾಗಿ ತಿಥಿ ಗಡ್ಡಪ್ಪ ಗರಂ

ತಮಿಳುನಾಡಿಗೆ ಕಾವೇರಿ ನೀರು ಬಿಡೋ ಬದ್ಲು ನಮಗೆ ವಿಷ ಕೊಟ್ಟು ನೀರಿನ ಒಳಗಡೆ ಮುಳುಗಿಸಿ ನಿಮಗೆ ತೃಪ್ತಿಯಾದಿತು ಎಂದು ತಿಥಿ ಚಿತ್ರದಲ್ಲಿ ಗಡ್ಡಪ್ಪ ಪಾತ್ರದಾರಿ...

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡೋ ಬದ್ಲು ನಮಗೆ ವಿಷ ಕೊಟ್ಟು ನೀರಿನ ಒಳಗಡೆ ಮುಳುಗಿಸಿ ನಿಮಗೆ ತೃಪ್ತಿಯಾದಿತು ಎಂದು ತಿಥಿ ಚಿತ್ರದಲ್ಲಿ ಗಡ್ಡಪ್ಪ ಪಾತ್ರದಾರಿ ಚನ್ನೇಗೌಡ ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 
ತಮಿಳುನಾಡಿಗೆ ನೀರು ಬಿಟ್ಟದ್ದನ್ನು ವಿರೋಧಿಸಿ ನಗರದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗಡ್ಡಪ್ಪ ಕಾವೇರಿ ನೀರು ನಮ್ದು, ನಮ್ ರೈತರಿಗೆ ನೀರಿಲ್ಲ, ಕುಡಿಯುಕು ನೀರಿಲ್ಲ, ಇಲ್ದೇನೆ ಒದ್ದಾಡ್ತಾ ಬಿದ್ದಿದ್ದೀವಿ, ನಮ್ಗೆ ನೀರು ಬಿಡಿ ಅಂದ್ರೆ ಅಲ್ಲಿಂದ ತಂದ್ ಬಿಡೋದು. ತಮಿಳುನಾಡಿಗೆ ನೀರು ಬಿಟ್ಟಿದ್ದೀರಲ್ಲಾ ಅದನ್ನ ನಿಲ್ಸಿ. ಇಲ್ಲಾಂದ್ರೆ ನಮ್ಗೆ ಒಂಚೂರ್ ವಿಷ ಕೊಟ್ಟಿ, ನೀರ್ ನೊಳಿಕಾಗಿ ಏನಾದ್ರೂ ಒಂದ್ ಮಾಡಿ ಸಾಯ್ಸಿ ಆಗ ನಿಮ್ಗೆ ತೃಪ್ತಿ ಆಗ್ತದೆ ಎಂದು ತಮ್ಮ ಆಕ್ರೋಶದ ಮಾತುಗಳನ್ನು ಮಾದ್ಯಮದ ಮುಂದೆ ತೊಡಿಕೊಂಡಿದ್ದಾರೆ. 
ಸಿದ್ದರಾಮಯ್ಯ ಯಾಕ್ ಇತರ ಮಾಡ್ತಿದಿರೀ ಏನ್ ನಿಮ್ ಪ್ರಾಬ್ಲಮ್, ಯಾಕ್ ನಮ್ಗೆ ಇತರ ತೊಂದ್ರೆ ಕೊಡ್ತಿದಿರೀ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಗರಂ ಆಗಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT