ನಟಿ ಮಂದಿರಾ ಬೇಡಿ 
ಸಿನಿಮಾ ಸುದ್ದಿ

ಖಾಕಿ ತೊಟ್ಟು ತಮಿಳು ಚಿತ್ರರಂಗಕ್ಕೆ ಹಿಂದಿರುಗಲಿರುವ ಮಂದಿರಾ ಬೇಡಿ

ಕೊನೆಯ ಬಾರಿಗೆ 2004 ರ ರೊಮ್ಯಾಂಟಿಕ್ ಥ್ರಿಲ್ಲರ್ 'ಮನ್ಮಧಾನ್' ನಲ್ಲಿ ನಟಿಸಿದ್ದ ಮಂದಿರಾ ಬೇಡಿ, ಈಗ ತಮಿಳು ಆಕ್ಷನ್ ಸಿನೆಮಾ 'ಆದಂಗಾಥೆ' ಸಿನೆಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ

ಚೆನ್ನೈ: ಕೊನೆಯ ಬಾರಿಗೆ 2004 ರ ರೊಮ್ಯಾಂಟಿಕ್ ಥ್ರಿಲ್ಲರ್ 'ಮನ್ಮಧಾನ್' ನಲ್ಲಿ ನಟಿಸಿದ್ದ ಮಂದಿರಾ ಬೇಡಿ, ಈಗ ತಮಿಳು ಆಕ್ಷನ್ ಸಿನೆಮಾ 'ಆದಂಗಾಥೆ' ಸಿನೆಮಾದಲ್ಲಿ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. 
"ಮಂದಿರಾ ಅವರನ್ನು ಕೇಳಿಕೊಳ್ಳಲಾಯಿತು. ಈ ಪಾತ್ರ ಉತ್ತರ ಭಾರತೀಯಳ ಪಾತ್ರ ಮತ್ತು ಅವರು ಒಪ್ಪಿಕೊಂಡಿದ್ದಾರೆ. ಅವರು ಪೊಲೀಸ್ ಪಾತ್ರವನ್ನು ನಿರ್ವಹಿಸಲಿದ್ದಾರೆ. ಈ ಪಾತ್ರಕ್ಕೆ ಅವರನ್ನು ಕೇಳಿದಾರ ಮಂದಿರಾ ಅವರೇ ಆಶ್ಚರ್ಯಗೊಂಡರು" ಎಂದು ಮೂಲಗಳು ತಿಳಿಸಿವೆ. 
ಚೊಚ್ಚಲ ನಿರ್ದೇಶಕ ಷಣ್ಮುಗಂ ಮುತ್ತುಸ್ವಾಮಿ ನಿರ್ದೇಶಿಸುತ್ತಿರುವ ಈ ಸಿನೆಮಾದಲ್ಲಿ ಜಿ ವಿ ಪ್ರಕಾಶ್ ಮತ್ತು ಶರತ್ ಕುಮಾರ್ ನಾಯಕನಟರಾಗಿ ಕಾಣಿಸಿಕೊಳ್ಳುತ್ತಿದ್ದರೆ, ಸುರಭಿ ನಾಯಕ ನಟಿ. 
ಈ ಸಿನೆಮಾದ ಚಿತ್ರೀಕರಣ ಅಕ್ಟೊಬರ್ ನಿಂದ ಪ್ರಾರಂಭವಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT