ರಿಷಿ ಕಪೂರ್ 
ಸಿನಿಮಾ ಸುದ್ದಿ

ವಿನೋದ್ ಖನ್ನಾ ಅಂತ್ಯಕ್ರಿಯೆಗೆ ಬಾರದ ಬಾಲಿವುಡ್ ಯುವನಟರು: ರಿಷಿ ಕಪೂರ್ ಬೇಸರ

ಬಾಲಿವುಡ್ ನ ಹಿರಿಯ ನಟ ವಿನೋದ್ ಖನ್ನಾ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನೆರವೇರಿತು. ಅನೇಕ ಗಣ್ಯರು ಅಭಿಮಾನಿಗಳು ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ,...

ಮುಂಬಯಿ: ಬಾಲಿವುಡ್ ನ ಹಿರಿಯ ನಟ ವಿನೋದ್ ಖನ್ನಾ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನೆರವೇರಿತು. ಅನೇಕ ಗಣ್ಯರು ಅಭಿಮಾನಿಗಳು ಸಮ್ಮುಖದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿತು.
ಬಾಲಿವುಡ್ ಹಿರಿಯ ನಟ ರಿಷಿಕಪೂರ್ ಇಂದಿನ ಪೀಳಿಗೆಯ ನಟರ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ. ಅಂತ್ಯಕ್ರಿಯೆಯಲ್ಲಿ ರಿಷಿ ಕಪೂರ್, ಅಮಿತಾಭ್ ಬಚ್ಚನ್,ಜಿತೇಂದ್ರ ಭಾಗವಹಿಸಿದ್ದರು. 
ಇನ್ನು ಆನಂತರದ ಪೀಳಿಗೆಯ ನಟರಲ್ಲಿ ಜಾಕಿ ಶ್ರಾಫ್,  ಅರ್ಜುನ್ ರಾಮಾ ಪಾಲ್, ಚುಂಕಿ ಪಾಂಡೆ ಬಂದಿದ್ದರು. ಅವರ ನಂತರದ ಪೀಳಿಕೆಯ ನಟರಲ್ಲಿ ಅಭಿಷೇಕ್ ಬಚ್ಚನ್, ದಿಯಾ ಮಿರ್ಜಾ ಬಂದಿದ್ದರು
ಆದರೆ, ಇತ್ತೀಚೆಗಿನ ಯುವ ನಟರಲ್ಲಿ ಯಾರೂ ಆ ಅಂತ್ಯಕ್ರಿಯೆಗೆ ಬಾರದಿದ್ದಕ್ಕೆ ರಿಷಿ ಕಪೂರ್ ಟ್ವಿಟರ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಇದೊಂದು ನಾಚಿಕೆಗೇಡಿನ ವಿಚಾರ, ಹಿರಿಯರ ಬಗೆ ಗೌರವ ಕಡಿಮಾಯಗುತ್ತಿದೆ ಎಂದು ರಿಷಿಕಪೂರ್ ಟ್ವೀಟ್ ಮಾಡಿದ್ದಾರೆ.
ಇಂದು ಸ್ಟಾರ್ ಎನಿಸಿಕೊಂಡವರು ಚಿತ್ರರಂಗದ ಹಿರಿಯರೊಬ್ಬರ ಅಂತ್ಯಕ್ರಿಯೆಗೆ ಬಾರದಿರುವುದು ಬೇಸರ ತರಿಸಿದೆ ಎಂದು ಹೇಳಿದ್ದಾರೆ.ಪ್ರಿಯಾಂಕ ಛೋಪ್ರಾರ ಕಾರ್ಯಕ್ರಮದದಲ್ಲಿ ಹಲವು ಚಮಚಾ ಜನಗಳನ್ನು ನೋಡಿದೆ. ಆದರೆ ಹಿರಿಯ ನಟನೊಬ್ಬನ ಅಂತ್ಯಕ್ರಿಯೆದೆ ಇಂದಿನ ಜನರೇಷನ್ ನಟರು ಬಾರದಿರುವುದು ಬೇಸರ ತರಿಸಿದೆ ಎಂದು ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT