ತಮಿಳು ಸೂಪರ್ಸ್ಟಾರ್ ರಜನಿಕಾಂತ್ 
ಸಿನಿಮಾ ಸುದ್ದಿ

ಆಧ್ಯಾತ್ಮ ನನಗೆ ಶಕ್ತಿ ತುಂಬುತ್ತದೆ: ಸೂಪರ್ಸ್ಟಾರ್ ರಜನಿ

ಪರಮಹಂಸ ಯೋಗಾನಂದ ಅವರ 'ಡಿವೈನ್ ರೋಮ್ಯಾನ್ಸ್' ಪುಸ್ತಕದ ತಮಿಳು ಅನುವಾದವನ್ನು ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಅನಾವರಣ ಮಾಡಿದ್ದಾರೆ.

ಚೆನೈ: ಪರಮಹಂಸ ಯೋಗಾನಂದ ಅವರ 'ಡಿವೈನ್ ರೋಮ್ಯಾನ್ಸ್' ಪುಸ್ತಕದ ತಮಿಳು ಅನುವಾದವನ್ನು ಶ್ರೀ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ತಮಿಳು ಸೂಪರ್ಸ್ಟಾರ್ ರಜನಿಕಾಂತ್ ಅನಾವರಣ ಮಾಡಿದ್ದಾರೆ. ಇದು ಯೋಗೋದ ಸತ್ಸಾನ ಸಂಘ ಭಾರತದ ಶತಾಬ್ದಿ ಕಾರ್ಯಕ್ರಮವಾಗಿತ್ತು. 
ಈ ಸಂದರ್ಭದಲ್ಲಿ ತಮ್ಮ ಜೀವನದಲ್ಲಿ ಆಧ್ಯಾತ್ಮ ಹಾಸುಹೊಕ್ಕಾಗಿರುವ ಬಗ್ಗೆ ಮಾತನಾಡಿದ ರಜನಿ "ಆಧ್ಯಾತ್ಮ ನನಗೆ ಬಹಳ ಬಲ ನೀಡುತ್ತದೆ. ಹೆಸರು, ಕೀರ್ತಿ ಮತ್ತು ಹಣಕ್ಕಾಗಿ ನಾನು ಆಧ್ಯಾತ್ಮದ ಮೊರೆ ಹೋಗುತ್ತೇನೆ ಮತ್ತು ಅದರಿಂದ ಶಕ್ತಿ ಪಡೆಯುತ್ತೇನೆ" ಎಂದಿದ್ದಾರೆ. 
ತಮ್ಮ ಇಂದಿನ ಈ ಅತ್ಯುತ್ತಮ ಸ್ಥಿತಿಗೆ ಆಧ್ಯಾತ್ಮವೇ ಕಾರಣ ಎಂದಿರುವ ರಜನಿ ಮೊದಲಿಗೆ ತಾವು ಗುರು ಸಚ್ಚಿದಾನಂದ ಅವರನ್ನು ಅನುಸರಿಸುತ್ತಿದ್ದನ್ನು ಮತ್ತು ನಂತರ ರಾಮಕೃಷ್ಣ ಪರಮಹಂಸರ ಅನುಯಾಯಿ ಆಗಿದ್ದನ್ನು ಮೆಲುಕು ಹಾಕಿದ್ದಾರೆ. "ಆನು ಹಲವು ಗುರುಗಳನ್ನು ಅನುಸರಿಸುತ್ತೇನೆ. ರಾಘವೇಂದ್ರ ಸ್ವಾಮಿಗಳಿಂದ ನಾನು ಭಕ್ತಿ ಕಲಿತೆ ಮತ್ತು ರಮಣ ಮಹರ್ಷಿಗಳಿಂದ ಆತ್ಮಶೋಧನೆಯ ಪಾಠ ಕಲಿತೆ" ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಶಾಂತಿ ಮಾತುಕತೆ ವಿಫಲ: ಅಮೆರಿಕ ಟೆಹ್ರಾನ್‌ನ ವಿಶ್ವಾಸ ಗಳಿಸಲು ಸಾಧ್ಯವಾಗಲಿಲ್ಲ; ಇರಾನ್ ಸ್ಪೀಕರ್

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

IPL 2026: ಖಂಡಿತಾ ಕ್ರಮ ಕೈಗೊಳ್ಳುತ್ತೇವೆ ; RR vs RCB ಪಂದ್ಯದ 'ಭ್ರಷ್ಟಾಚಾರ ವಿರೋಧಿ' ಶಿಷ್ಟಾಚಾರ ಉಲ್ಲಂಘನೆಗೆ BCCI ಖಡಕ್ ಪ್ರತಿಕ್ರಿಯೆ

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

US-Iran ಶಾಂತಿ ಒಪ್ಪಂದ ವಿಫಲ: ಪಾಕಿಸ್ತಾನ ಕುತಂತ್ರ; ಸೌದಿಗೆ 13,000 Pak ಸೈನಿಕರು, 18 ಯುದ್ಧ ವಿಮಾನ ರವಾನೆ!

SCROLL FOR NEXT