ಕಮಲಹಾಸನ್ 
ಸಿನಿಮಾ ಸುದ್ದಿ

ರಾಜಕಾರಣಿಗಳನ್ನು ದೂಷಿಸಿ ಕೆಟ್ಟವರಾಗಬೇಡಿ: ಕಮಲ್ ಹಾಸನ್

ತಮಿಳುನಾಡಿನಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ನಟ ಕಮಲ್ ಹಾಸನ್ ರಾಜಕಾರಣಿಗಳನ್ನು ದೂಷಿಸುವ ಮೂಲಕ ಜನ ...

ಚೆನ್ನೈ: ತಮಿಳುನಾಡಿನಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ನಟ ಕಮಲ್ ಹಾಸನ್ ರಾಜಕಾರಣಿಗಳನ್ನು ದೂಷಿಸುವ ಮೂಲಕ ಜನ ಕೆಟ್ಟವರಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಮಲ ಹಾಸನ್, ತಮಿಳುನಾಡಿನಲ್ಲಿ ನಡೆಯುತ್ತಿರುವ ಎಐಎಡಿಎಂಕೆ ನಾಯಕರುಗಳಾಗ ಶಶಿಕಲಾ ಮತ್ತು ಪನ್ನೀರ್ ಸೆಲ್ವಂ ನಡುವೆ ನಡೆಯುತ್ತಿರುವ ಎಲ್ಲಾ ಟನೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಭ್ರಷ್ಟ ರಾಜಕಾರಣಿಗಳ ಬಗ್ಗೆ ಮಾತನಾಡುತ್ತಾ ನಮ್ಮ ಎಲ್ಲಾ ಸ್ವಾತಂತ್ರ್ಯವನ್ನು ವ್ಯರ್ಥ ಮಾಡುತ್ತಿದ್ದೇವೆ, ರಾಜಕಾರಣಿಗಳನ್ನು ಬೈಯ್ಯುವುದನ್ನು ನಿಲ್ಲಿಸಿ, ಕೆಟ್ಟವರಾಗಬೇಡಿ ಎಂದು ಹೇಳಿದ್ದಾರೆ.

ತಮಿಳುನಾಡನ್ನು ಮುರಿಯಬೇಡಿ,  ಅಹಿಂಸೆಗಾಗಿ ನಡೆಯುವ ನಾಗರಿಕ ಯುದ್ಧದಲ್ಲಿ ತಮಿಳುನಾಡಿನ ಪರವಾಗಿ ಇಡೀ ಭಾರತ ಹೋರಾಟ ಮಾಡುತ್ತದೆ ಎಂದು ನಾನು ಭರವಸೆ ನೀಡುತ್ತೇನೆ.  ಆದರೆ ಈ ಯುದ್ಧದಲ್ಲಿ ಯಾರೂ ಸಾಯುವುದಿಲ್ಲ, ಅಮಾಯಕ ಮಾತ್ರ ಬದುಕಿ ಬರುತ್ತಾನೆ ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT