ಕಮಲಹಾಸನ್ 
ಸಿನಿಮಾ ಸುದ್ದಿ

ರಾಜಕಾರಣಿಗಳನ್ನು ದೂಷಿಸಿ ಕೆಟ್ಟವರಾಗಬೇಡಿ: ಕಮಲ್ ಹಾಸನ್

ತಮಿಳುನಾಡಿನಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ನಟ ಕಮಲ್ ಹಾಸನ್ ರಾಜಕಾರಣಿಗಳನ್ನು ದೂಷಿಸುವ ಮೂಲಕ ಜನ ...

ಚೆನ್ನೈ: ತಮಿಳುನಾಡಿನಲ್ಲಿ ಉಂಟಾಗಿರುವ ರಾಜಕೀಯ ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿರುವ ಹಿರಿಯ ನಟ ಕಮಲ್ ಹಾಸನ್ ರಾಜಕಾರಣಿಗಳನ್ನು ದೂಷಿಸುವ ಮೂಲಕ ಜನ ಕೆಟ್ಟವರಾಗುತ್ತಿದ್ದಾರೆ ಎಂದು ಹೇಳಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಕಮಲ ಹಾಸನ್, ತಮಿಳುನಾಡಿನಲ್ಲಿ ನಡೆಯುತ್ತಿರುವ ಎಐಎಡಿಎಂಕೆ ನಾಯಕರುಗಳಾಗ ಶಶಿಕಲಾ ಮತ್ತು ಪನ್ನೀರ್ ಸೆಲ್ವಂ ನಡುವೆ ನಡೆಯುತ್ತಿರುವ ಎಲ್ಲಾ ಟನೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಭ್ರಷ್ಟ ರಾಜಕಾರಣಿಗಳ ಬಗ್ಗೆ ಮಾತನಾಡುತ್ತಾ ನಮ್ಮ ಎಲ್ಲಾ ಸ್ವಾತಂತ್ರ್ಯವನ್ನು ವ್ಯರ್ಥ ಮಾಡುತ್ತಿದ್ದೇವೆ, ರಾಜಕಾರಣಿಗಳನ್ನು ಬೈಯ್ಯುವುದನ್ನು ನಿಲ್ಲಿಸಿ, ಕೆಟ್ಟವರಾಗಬೇಡಿ ಎಂದು ಹೇಳಿದ್ದಾರೆ.

ತಮಿಳುನಾಡನ್ನು ಮುರಿಯಬೇಡಿ,  ಅಹಿಂಸೆಗಾಗಿ ನಡೆಯುವ ನಾಗರಿಕ ಯುದ್ಧದಲ್ಲಿ ತಮಿಳುನಾಡಿನ ಪರವಾಗಿ ಇಡೀ ಭಾರತ ಹೋರಾಟ ಮಾಡುತ್ತದೆ ಎಂದು ನಾನು ಭರವಸೆ ನೀಡುತ್ತೇನೆ.  ಆದರೆ ಈ ಯುದ್ಧದಲ್ಲಿ ಯಾರೂ ಸಾಯುವುದಿಲ್ಲ, ಅಮಾಯಕ ಮಾತ್ರ ಬದುಕಿ ಬರುತ್ತಾನೆ ಎಂದು ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT