ವರಲಕ್ಷ್ಮಿ ಶರತ್ ಕುಮಾರ್ 
ಸಿನಿಮಾ ಸುದ್ದಿ

ಮಲಯಾಳಂ ನಟಿಗೆ ಲೈಂಗಿಕ ಕಿರುಕುಳ, ನನಗೂ ಅಂತಹ ಸಂದರ್ಭ ಎದುರಾಗಿತ್ತು: ನಟಿ ವರಲಕ್ಷ್ಮಿ

ಮಲಯಾಳಂ ನಟಿ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಇದೀಗ ತಮಿಳುನಟಿ ವರಲಕ್ಷ್ಮಿ ಪ್ರಮುಖ ಟಿವಿ ಚಾನೆಲ್ ಒಂದರ ಮುಖ್ಯಸ್ಥರು ತಮ್ಮೊಂದಿಗೆ ಅಸಭ್ಯವಾಗಿ...

ಮಲಯಾಳಂ ನಟಿ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಇದೀಗ ತಮಿಳುನಟಿ ವರಲಕ್ಷ್ಮಿ ಪ್ರಮುಖ ಟಿವಿ ಚಾನೆಲ್ ಒಂದರ ಮುಖ್ಯಸ್ಥರು ತಮ್ಮೊಂದಿಗೆ ಅಸಭ್ಯವಾಗಿ ಮಾತನಾಡಿದ್ದರೆಂದು ಗಂಭೀರ ಆರೋಪ ಮಾಡಿದ್ದಾರೆ. 
ವರಲಕ್ಷ್ಮಿ ಅವರು ತಮ್ಮ ಟ್ವೀಟರ್ ನಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ. ಮಹಿಳಾ ಸುರಕ್ಷೆ ಎನ್ನುವುದು ಹಾಸ್ಯದ ವಿಷಯವಾಗಿದೆ. ಕೊಚ್ಚಿಯಲ್ಲಿ ಇತರ ನಟಿಯರಂತೆ ನಾನು ಕೂಡ ಕಿರುಕುಳಕ್ಕೆ ಒಳಗಾಗಿದ್ದೆ. ಟಿವಿ ಚಾನೆಲ್ ಎಕ್ಸಿಕ್ಯೂಟಿವ್ ಒಬ್ಬರು ಕಾರ್ಯಕ್ರಮದ ಬಳಿಕ ನಾವು ಹೊರಗೆ ಎಲ್ಲಾದರೂ ಭೇಟಿಯಾಗೋಣವೇ ಅಂತಾ ಅಸಭ್ಯವಾಗಿ ಕೇಳಿದ್ದರು. ಕೆಲಸದ ವಿಚಾರ ಚರ್ಚಿಸಲು ಭೇಟಿಯಾಗಬೇಕಾ ಎಂದು ನಾನು ಪ್ರಶ್ನಿಸಿದಕ್ಕೆ ಆತ ಅದಕ್ಕಲ್ಲ ಬೇರೆ ವಿಷಯಕ್ಕೆ ಎಂದು ಹೇಳಿದ್ದರು ಎಂದು ಬರೆದುಕೊಂಡಿದ್ದಾರೆ.
ನಾವು ಸುಮ್ಮನೆ ಕುಳಿತರೆ ಪರಿಸ್ಥತಿ ಬದಲಾಗುವುದಿಲ್ಲ. ಎಫ್ಐಆರ್ ದಾಖಲಿಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಒಂದು ವೇಳೆ ಎಫ್ಐಆರ್ ದಾಖಲಿಸಿದರು ಅದು ಕೆಲ ದಿನಗಳ ಬಳಿಕ ಡಿಲೀಟ್ ಆಗುತ್ತೇ ಎಂದು ಬರೆದುಕೊಂಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!