ಸುದೀಪ್ 
ಸಿನಿಮಾ ಸುದ್ದಿ

'ಈಗ' ಚಿತ್ರದ ಅಭಿನಯಕ್ಕಾಗಿ ಸುದೀಪ್ ಗೆ ಆಂಧ್ರದ ಪ್ರತಿಷ್ಠಿತ 'ನಂದಿ ಪ್ರಶಸ್ತಿ'

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಆಂಧ್ರಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿ ಆಯ್ಕೆಯಾಗಿದ್ದು,...

ಅಮರಾವತಿ: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಆಂಧ್ರಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ನಂದಿ ಪ್ರಶಸ್ತಿ ಆಯ್ಕೆಯಾಗಿದ್ದು, 'ಈಗ' ಚಿತ್ರದ ಅಭಿನಯಕ್ಕಾಗಿ 'ಅತ್ಯುತ್ತಮ ಖಳನಟ' ವಿಭಾಗದಲ್ಲಿ ಈ ಪ್ರಶಸ್ತಿ ನೀಡಲಾಗಿದೆ. 
ಆಂಧ್ರ ಸರ್ಕಾರ ಇಂದು 2012-13ನೇ ಸಾಲಿನ ಚಲನಚಿತ್ರ ಪ್ರಶಸ್ತಿ ಪ್ರಕಟಿಸಿದ್ದು, ಎಸ್.ಎಸ್.ರಾಜಮೌಳಿ ನಿರ್ದೇಶನದ 'ಈಗ' ಅತ್ಯುತ್ತಮ ಚಿತ್ರ, ಅತ್ಯುತ್ತಮ ನಿರ್ದೇಶಕ, ಅತ್ಯುತ್ತಮ ಚಿತ್ರಕಥೆ, ಸೇರಿದಂತೆ ಹಲವು ಪ್ರಶಸ್ತಿಗಳನ್ನ ಪಡೆದುಕೊಂಡಿದೆ. ತೆಲುಗು ನಟ ನಾನಿ ಮತ್ತು ಸಮಂತಾ ನಾಯಕ, ನಾಯಕಿಯಾಗಿ ಅಭಿನಯಿಸಿದ್ದ 'ಈಗ'ದಲ್ಲಿ ಸುದೀಪ್ ವಿಲನ್ ಆಗಿ ಅಭಿನಯಿಸಿದ್ದರು.
ಸುದೀಪ್ ಅವರು ತೆಲುಗು ಚಿತ್ರದಲ್ಲಿ ಅಭಿನಯಿಸಿದ ಮೊದಲ ಚಿತ್ರದಲ್ಲೇ 'ನಂದಿ ಪ್ರಶಸ್ತಿ' ಪಡೆದಿರುವುದು ನಿಜಕ್ಕೂ ವಿಶೇಷವೇ ಸರಿ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT