ತ್ರಿಷಾ 
ಸಿನಿಮಾ ಸುದ್ದಿ

ಜಲ್ಲಿಕಟ್ಟು ವಿವಾದ: ಸಾಮಾಜಿಕ ಜಾಲತಾಣದಲ್ಲಿ ನಟಿ ತ್ರಿಷಾಗೆ ಶ್ರದ್ಧಾಂಜಲಿ

ಜಲ್ಲಿಕಟ್ಟು ಬ್ಯಾನ್ ಗೆ ಕಾರಣವಾದ ಪೆಟಾ ಸಂಘಟನೆ ಪರ ನಿಂತಿರುವ ನಟಿ ತ್ರಿಷಾ ಫೋಟೋವನ್ನು ತೆಗೆದು ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ...

ಜಲ್ಲಿಕಟ್ಟು ಬ್ಯಾನ್ ಗೆ ಕಾರಣವಾದ ಪೆಟಾ ಸಂಘಟನೆ ಪರ ನಿಂತಿರುವ ನಟಿ ತ್ರಿಷಾ ಫೋಟೋವನ್ನು ತೆಗೆದು ಕೆಲ ಕಿಡಿಗೇಡಿಗಳು ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ಲೋಡ್ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 
ತಮಿಳುನಾಡಿನಲ್ಲಿ ಸುಪ್ರೀಂಕೋರ್ಟ್ ಆದೇಶ ಹಿನ್ನೆಲೆಯಲ್ಲಿ ಕಳೆದ ಕೆಲ ವರ್ಷಗಳಿಂದ ಜಲ್ಲಿಕಟ್ಟು ಆಚರಣೆ ಸಾಧ್ಯವಾಗದೇ ತಮಿಳುನಾಡಿನಲ್ಲಿ ಜನರು ಕಂಗಾಲಾಗಿದ್ದಾರೆ. ಈ ಮಧ್ಯೆ ಕೆಲ ಸೂಪರ್ ಸ್ಟಾರ್ಸ್ ಗಳು ಜಲ್ಲಿಕಟ್ಟು ಪರ ಬ್ಯಾಟಿಂಗ್ ಮಾಡಿದರೇ ಇನ್ನು ಕೆಲವರು ಬೇಡ ಎಂದು ಹೇಳುತ್ತಿದ್ದಾರೆ. 
ಸದ್ಯ ಪೆಟಾ ಸಂಘಟನೆ ಪರ ನಿಂತ ನಟಿ ತ್ರಿಷಾ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ತನ್ನನ್ನು ಸಾಯಿಲಾಗಿದೆ ಅಂತಾ ತ್ರಿಷಾ ತಮ್ಮ ಟ್ವಿಟರ್ ಅಕೌಂಟ್ ನಲ್ಲಿ ಫೋಟೋ ಹಾಕಿ ಅಳಲು ತೊಡಿಕೊಂಡಿದ್ದಾರೆ. 
ಜಲ್ಲಿಕಟ್ಟುವನ್ನು ನಾನು ವಿರೋಧಿಸಿಲ್ಲ. ಆದರೆ ಕೆಲವರು ನನ್ನನ್ನು ಟಾರ್ಗೆಟ್ ಮಾಡಿ ಈಗೆಲ್ಲಾ ಅಪಪ್ರಚಾರ ಮಾಡುತ್ತಿದ್ದಾರೆ. ಮಹಿಳೆಯರನ್ನು ಅವಮಾನಿಸುವುದು ತಮಿಳು ಸಂಸ್ಕೃತಿಯಾ ಅಂತಾ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಾತಿ ಗಣತಿ ಅವಧಿ ವಿಸ್ತರಣೆ; ರಾಜ್ಯಾದ್ಯಂತ ಶಾಲಾ ಸಮಯವೂ ಬದಲಾವಣೆ

'ಶೂ ಎಸೆತ': CJI ಬಿಆರ್ ಗವಾಯಿ ಜೊತೆ ಮಾತನಾಡಿದ ಪ್ರಧಾನಿ ಮೋದಿ; ಹೇಳಿದ್ದೇನು?

ಸಿಸಿಟಿವಿ ಡೇಟಾ ಹೈಕೋರ್ಟ್‌ಗಳೊಂದಿಗೆ ಮಾತ್ರ ಹಂಚಿಕೊಳ್ಳಬಹುದು: CEC ಜ್ಞಾನೇಶ್ ಕುಮಾರ್

ಕಾಂತಾರ: ಚಾಪ್ಟರ್ 1: ಕರ್ನಾಟಕದಲ್ಲಿ 4ನೇ ದಿನಕ್ಕೇ KGF 2 ಕಲೆಕ್ಷನ್‌ ಧೂಳಿಪಟ!

ನಟ ವಿಜಯ್ ದೇವರಕೊಂಡ ಕಾರು ಅಪಘಾತ; ಅದೃಷ್ಟವಶಾತ್ ಅಪಾಯದಿಂದ ಪಾರು!

SCROLL FOR NEXT