ನವರಸ ನಾಯಕ ಜಗ್ಗೇಶ್ 
ಸಿನಿಮಾ ಸುದ್ದಿ

ಕನ್ನಡಿಗರಲ್ಲಿ ಒಗ್ಗಟ್ಟಿನ ಕೊರತೆ; ಕಂಬಳ ಬೆಂಬಲಿಸಿ ನಟ ಜಗ್ಗೇಶ್ ಟ್ವೀಟ್

ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಪ್ರಾದಾಯಿಕ ಕ್ರೀಡೆಗೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡದ ಸತಾತನ ಗ್ರಾಮೀಣ ಕ್ರೀಡೆ 'ಕಂಬಳ'ದ ಪರವಾಗಿ ದನಿ ಆರಂಭವಾಗತೊಡಗಿದೆ...

ಬೆಂಗಳೂರು: ತಮಿಳುನಾಡಿನಲ್ಲಿ ಜಲ್ಲಿಕಟ್ಟು ಸಂಪ್ರಾದಾಯಿಕ ಕ್ರೀಡೆಗೆ ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿರುವ ಬೆನ್ನಲ್ಲೇ ಇದೀಗ ದಕ್ಷಿಣ ಕನ್ನಡದ ಸತಾತನ ಗ್ರಾಮೀಣ ಕ್ರೀಡೆ 'ಕಂಬಳ'ದ ಪರವಾಗಿ ದನಿ ಆರಂಭವಾಗತೊಡಗಿದೆ.

ನವರಸ ನಾಯಕ ಜಗ್ಗೇಶ್ ಅವರು ಕಂಬಳ ಪರವಾಗಿ ಮಾತನಾಡಿದ್ದು, ರಾಜ್ಯದ ಗ್ರಾಮೀಣ ಕ್ರೀಡೆಯಾಗಿರುವ ಕಂಬಳದ ಪರ ಒಗ್ಗೂಡಿ ದನಿ ಎತ್ತರ ಕನ್ನಡಿಗರ ಕುರಿತಂತೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಕಂಬಳ ಗ್ರಾಮೀಣ ಕ್ರೀಡೆ ಕುರಿತಂತೆ ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಜಗ್ಗೇಶ್ ಅವರು, ಯಾಕೆ? ತಿಲಾಂಜಲಿ! ಜಲ್ಲಿಕಟ್ಟುವಿನಂತೆ ಕಂಬಳ ಕೂಡ ನಮ್ಮ ದಕ್ಷಿಣ ಕರ್ನಾಟಕದ ಸನಾತನ ಕ್ರೀಡೆಯಾಗಿದ್ದು, ತಮಿಳರಂತೆ ಕನ್ನಡಿಗರೂ ಒಗ್ಗಟ್ಟಿನ ಮಂತ್ರಿ ಜಪಿಸಬೇಕಿದೆ. ಇದಕ್ಕೆ ಕನ್ನಡಿಗರು ಕೈಜೋಡಿಸಬೇಕು. ಇಡೀ ವಿಶ್ವದ ಕನ್ನಡಿಗರೂ ಒಂದಾಗಬೇಕಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT