ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ 
ಸಿನಿಮಾ ಸುದ್ದಿ

ಪ್ರಚಾರ ದುರಂತ; ಶಾರುಖ್ ಖಾನ್ ಖಂಡಿಸಿದ ಬಿಜೆಪಿ ಮುಖಂಡ

ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಮುಂದಿನ ಚಲನಚಿತ್ರ 'ರಯೀಸ್ ಪ್ರಚಾರದ ಸಮಯದಲ್ಲಿ ವೊಡೊಧರಾ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಓರ್ವ ವ್ಯಕ್ತಿಯೊಬ್ಬ ಮೃತಪಟ್ಟಿರುವ

ನವದೆಹಲಿ: ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರ ಮುಂದಿನ ಚಲನಚಿತ್ರ 'ರಯೀಸ್ ಪ್ರಚಾರದ ಸಮಯದಲ್ಲಿ ವೊಡೊಧರಾ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತಕ್ಕೆ ಓರ್ವ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆಯನ್ನು ಮಂಗಳವಾರ ಖಂಡಿಸಿ ನಟನನ್ನು ಭೂಗತ ದೊರೆ ದಾವೂದ್ ಇಬ್ರಾಹಿಂ ಅವರಿಗೆ ಕೂಡ ಹೋಲಿಸಿದ್ದಾರೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೈಲಾಶ್ ವಿಜಯವರ್ಗಿಯಾ. 
ಓರ್ವ ವ್ಯಕ್ತಿ - ವೋಡೋದರಾದ ಹತಿಖಾನ ಪ್ರದೇಶದ ಸಾಮಾಜಿಕ ಕಾರ್ಯಕ್ರತ ಫರೀದ್ ಖಾನ್ ಪಠಾಣ್ ಮೃತಪಟ್ಟಿದ್ದರೆ, ಇಬ್ಬರು ಈ ನೂಕು ನುಗ್ಗಾಟದಲ್ಲಿ ಗಾಯಗೊಂಡಿದ್ದಾರೆ. ಮುಂಬೈನಿಂದ ದೆಹಲಿಗೆ ತೆರಳುತ್ತಿದ್ದ ನಟ ಆಗಸ್ಟ್ ಕ್ರಾಂತಿ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿದ್ದರು. 
ಈ ಘಟನೆಯ ಬಗ್ಗೆ ಪ್ರತಿಕ್ರಿಸಿರುವ  ಕೈಲಾಶ್ "ದಾವೂದ್ ಇಬ್ರಾಹಿಂ ಬೀದಿಗಿಳಿದರೆ ಅವನನ್ನು ನೋಡಲು ಕೂಡ ಜನ ಗುಂಪುಗಟ್ಟುತ್ತಾರೆ. .. ಜನ ಗುಂಪುಗಟ್ಟುವುದರ ಆಧಾರದ ಮೇಲೆ ಜನಪ್ರಿಯತೆಯನ್ನು ಅಳೆಯಲು ಸಾಧ್ಯವಿಲ್ಲ. ನಾನು ಮುಂದಕ್ಕೆ ಪ್ರತಿಕ್ರಿಯಿಸುವುದಿಲ್ಲ. .. ಇದರ ಅರ್ಥ ಏನೆಂದು ಜನಕ್ಕೆ ಗೊತ್ತಾಗುತ್ತದೆ" ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT