ಕಮಲ್ ಹಾಸನ್ 
ಸಿನಿಮಾ ಸುದ್ದಿ

ತೀವ್ರ ಸಂಚಲನ ಮೂಡಿಸಿದೆ ಕಮಲ್ ಹಾಸನ್ ರಾಜಕೀಯ ಪ್ರವೇಶದ ಟ್ಟೀಟ್

ರಾಜಕೀಯ ಪ್ರವೇಶದ ಬಗ್ಗೆ ನಟ ಕಮಲ್ ಹಾಸನ್ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಬೆಂಕಿ ಹೊತ್ತಿಸಿದೆ. ತಮಿಳು ಕವಿತೆಯ ಮೂಲಕ ಮಾಡಿರುವ...

ಚೆನ್ನೈ: ರಾಜಕೀಯ ಪ್ರವೇಶದ ಬಗ್ಗೆ ನಟ ಕಮಲ್ ಹಾಸನ್ ಮಾಡಿರುವ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಬೆಂಕಿ ಹೊತ್ತಿಸಿದೆ. ತಮಿಳು ಕವಿತೆಯ ಮೂಲಕ ಮಾಡಿರುವ ಟ್ವೀಟ್ ತೀವ್ರ ಸಂಚಲನ ಮೂಡಿಸಿದೆ. 
ನಾನು ಮನಸ್ಸು ಮಾಡಿದರೇ ನಾನೇ ಮುಖ್ಯಮಂತ್ರಿ, ನಾಯಕ, ಎಂಬ ಸಾಲುಗಳು ಕಮಲ್ ಹಾಸನ್ ರಾಜಕೀಯಕ್ಕೆ ಎಂಟ್ರಿ ನೀಡುತ್ತಾರೆಯೇ ಎಂಬ ಪ್ರಶ್ನೆ ಜನರಲ್ಲಿ ಮೂಡುವಂತೆ ಮಾಡಿದೆ,
ಇಲ್ಲಿ ಯಾರು ರಾಜರಲ್ಲ, ನಾವು ಅವರಂತೆ ರಾಜರಲ್ಲ, ಆದರು ಹೊಸ ಕ್ರಾಂತಿ ತರೋಣ, ಹೋರಾಡುವುದಾದರೇ ನಾನೊಬ್ಬ ಸೈನಿಕ. ನಾನು ನಿರ್ಧರಿಸಿದರೇ  ನಾನೇ ಮುಖ್ಯಮಂತ್ರಿ, ತಲೆ ಬಾಗಿದ ತಕ್ಷಣ ನಾನೇನು ಗುಲಾಮನೇ? ಕಿರೀಟವಿಲ್ಲದಿದ್ದರೂ ನಾನೇನು ಎಲ್ಲಾ ಕಳೆದು ಕೊಂಡವನೇ ದಾರಿ ಹುಡುಕುವವನಿಗೆ ದಾರಿ ಕಾಣುವುದಿಲ್ಲ,  ನನ್ನ ಜೊತೆ ಬನ್ನಿ ಸ್ನೇಹಿತರೇ, ಮತಾಂಧತೆ ಮೂಢ ನಂಬಿಕೆ ಪ್ರಯತ್ನಗಳನ್ನು ತಡೆಯೋಣ ಎಂದು ಮಂಗಳವಾರ ರಾತ್ರಿ ಕಮಲ್ ಹಾಸನ್ ಟ್ವೀಟ್ ಮಾಡಿದ್ದಾರೆ.
ಇತ್ತೀಚೆಗೆ ತಮಿಳುನಾಡಿನ ಕೆಲ ರಾಜಕಾರಣಿಗಳ ವಿರುದ್ಧ ಕಮಲ್ ಹಾಸನ್ ಭ್ರಷ್ಟಾಚಾರ ಆರೋಪ ಮಾಡಿದ್ದರು, ಜೊತೆಗೆ ತಮಿಳು ಬಿಗ್ ಬಾಸ್ ಸ್ಪರ್ಧಿಗಳ ವಿರುದ್ಧವೂ ಕಮಲ್ ಹಾಸನ್ ಹರಿಹಾಯ್ದಿದ್ದರು, ಈ ಹಿನ್ನೆಲೆಯಲ್ಲಿ ತಮಿಳುನಾಡಿನ ಆಡಳಿತಾರೂಢ ಸರ್ಕಾರದ ಸಚಿವರೊಬ್ಬರು ತಾಕತ್ತಿದ್ದರೇ ಕಮಲ್ ಹಾಸನ್ ರಾಜಕೀಯ ಪ್ರವೇಶಿಸಲಿ ಎಂದು ಸವಾಲು ಹಾಕಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT