ಪ್ರಥಮ್. ಸುದೀಪ್ ಮತ್ತು ಭುವನ್ 
ಸಿನಿಮಾ ಸುದ್ದಿ

ಪ್ರಥಮ್-ಭುವನ್ 'ಕಚ್ಚಾ'ಟ: ಇಬ್ಬರಿಗೂ 'ಬಿಗ್ ಬಾಸ್' ಸುದೀಪ್ ವಾರ್ನಿಂಗ್

ಬಿಗ್ ಬಾಸ್ ಸ್ಪರ್ಧಿಗಳಾದ ಪ್ರಥಮ್ ಮತ್ತು ಭುವನ್ ನಡುವಿನ ಕಿತ್ತಾಟ ತಾರಕ್ಕೇರಿದೆ. ಪರಸ್ಪರ ಇಬ್ಬರು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ...

ಬೆಂಗಳೂರು: ಬಿಗ್ ಬಾಸ್  ಸ್ಪರ್ಧಿಗಳಾದ ಪ್ರಥಮ್ ಮತ್ತು ಭುವನ್ ನಡುವಿನ ಕಿತ್ತಾಟ ತಾರಕ್ಕೇರಿದೆ. ಪರಸ್ಪರ ಇಬ್ಬರು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದು, ಕಾನೂನು ಸಮರ ನಡೆಸುತ್ತಿದ್ದಾರೆ. 
ಭುವನ್ ತೊಡೆ ಕಚ್ಚಿದ ಸಂಬಂಧ ಪ್ರಥಮ್ ವಿರುದ್ಧ ದೂರು ದಾಖಲಾಗಿದೆ. ಅದಕ್ಕೆ ಪ್ರತಿಯಾಗಿ ಪ್ರಥಮ್ ಕೂಡ ಭುವನ್ ವಿರುದ್ಧ ಕಂಪ್ಲೈಂಟ್ ನೀಡಿದ್ದಾರೆ.
ಇಬ್ಬರ ಹಾದಿ ರಂಪ -ಬೀದಿ ರಂಪ ನೋಡಿದ ನಟ ಸುದೀಪ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಭುವನ್ ಮತ್ತು ಪ್ರಥಮ್ ಇಬ್ಬರನ್ನ ಇಂದು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಂಧಾನ ನಡೆಸಿದ್ದಾರೆ ಎನ್ನಲಾಗಿದೆ. 
ಇಬ್ಬರು ಈ ಕಚ್ಚಾಟ ಬೀದಿ ಜಗಳ ಬಿಟ್ಟು ಸಿನಿಮಾ ಇಂಡಸ್ಟ್ರಿಯಲ್ಲಿ ಬೆಳೆಯುವ ಕಡೆ ಗಮನ ಕೊಡಿ ಎಂದು ಬುದ್ದಿವಾದ ಹೇಳಿದ್ದಾರಂತೆ. ಜನ ನಿಮ್ಮಿಬ್ಬರಿಗೂ ಒಳ್ಳೆಯ ಸ್ಥಾನ ನೀಡಿದ್ದಾರೆ. ಅದನ್ನು ಉಳಿಸಿಕೊಂಡು ಹೋಗಿ, ಒಳ್ಳೊಳ್ಳೆ ಸಿನಿಮಾಗಳು ನಿಮ್ಮ ಕೈಯ್ಯಲ್ಲಿವೆ. ಸಂಜು ಮತ್ತು ನಾನು ಶೋ ಚೆನ್ನಾಗಿ ಬರ್ತಿದೆ, ಕಾನೂನು ಹೋರಾಟ ಬಿಟ್ಟು. ಬೆಳೆಯುವ ಕಡೆಗೆ ಹೆಚ್ಚು ಗಮನ ನೀಡಿ ಎಂದ ಹೇಳಿದ್ದಾರೆ ಎಂದು ಮಾಧ್ಯಮಗಳ ವರದಿ ಮಾಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರದಿಂದ MGNREGA ಯೋಜನೆ 'ಬುಲ್ಡೋಜ್'; 'ಕರಾಳ ಕಾನೂನಿನ' ವಿರುದ್ಧ ಹೋರಾಡಲು ಸೋನಿಯಾ ಪ್ರತಿಜ್ಞೆ

ಬಾಗಲಕೋಟೆ: ಬುದ್ಧಿಮಾಂದ್ಯ ಮಕ್ಕಳ ಮೇಲೆ ಕ್ರೌರ್ಯ; ಕಣ್ಣಿಗೆ ಖಾರದಪುಡಿ ಎರಚಿ, ಬೆಲ್ಟ್, ಪೈಪ್‌ನಿಂದ ಹೊಡೆದು ಶಿಕ್ಷಕರಿಂದ ಹಿಂಸೆ!

ರಾಜ್ಯದಲ್ಲಿಯೇ ಮಂಡ್ಯ ಜಿಲ್ಲೆಯಲ್ಲಿ ಹೆಚ್ಚು ವ್ಯವಸಾಯ: 'ಭೂಮಿ'ಯನ್ನು ಬಂಜೆ ಮಾಡಬಾರದು- ಸಿಎಂ ಸಿದ್ದರಾಮಯ್ಯ

ಅಗಸ್ಟಾವೆಸ್ಟ್‌ಲ್ಯಾಂಡ್: ಇಡಿ ಪ್ರಕರಣದಲ್ಲಿ ಕ್ರಿಶ್ಚಿಯನ್ ಮೈಕೆಲ್ ಬಿಡುಗಡೆ ಮಾಡುವಂತೆ ಕೋರ್ಟ್ ಆದೇಶ

ಟಿ20 ವಿಶ್ವಕಪ್ 2026 ನಿಂದ ಶುಭ್ಮನ್ ಗಿಲ್ ಕೈಬಿಟ್ಟಿದ್ದೇಕೆ?: ಅಜಿತ್ ಅಗರ್ಕರ್ ಕೊಟ್ರು ಕಾರಣ

SCROLL FOR NEXT