ಪ್ರಥಮ್. ಸುದೀಪ್ ಮತ್ತು ಭುವನ್ 
ಸಿನಿಮಾ ಸುದ್ದಿ

ಪ್ರಥಮ್-ಭುವನ್ 'ಕಚ್ಚಾ'ಟ: ಇಬ್ಬರಿಗೂ 'ಬಿಗ್ ಬಾಸ್' ಸುದೀಪ್ ವಾರ್ನಿಂಗ್

ಬಿಗ್ ಬಾಸ್ ಸ್ಪರ್ಧಿಗಳಾದ ಪ್ರಥಮ್ ಮತ್ತು ಭುವನ್ ನಡುವಿನ ಕಿತ್ತಾಟ ತಾರಕ್ಕೇರಿದೆ. ಪರಸ್ಪರ ಇಬ್ಬರು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ...

ಬೆಂಗಳೂರು: ಬಿಗ್ ಬಾಸ್  ಸ್ಪರ್ಧಿಗಳಾದ ಪ್ರಥಮ್ ಮತ್ತು ಭುವನ್ ನಡುವಿನ ಕಿತ್ತಾಟ ತಾರಕ್ಕೇರಿದೆ. ಪರಸ್ಪರ ಇಬ್ಬರು ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪೊಲೀಸ್ ದೂರು ನೀಡಿದ್ದು, ಕಾನೂನು ಸಮರ ನಡೆಸುತ್ತಿದ್ದಾರೆ. 
ಭುವನ್ ತೊಡೆ ಕಚ್ಚಿದ ಸಂಬಂಧ ಪ್ರಥಮ್ ವಿರುದ್ಧ ದೂರು ದಾಖಲಾಗಿದೆ. ಅದಕ್ಕೆ ಪ್ರತಿಯಾಗಿ ಪ್ರಥಮ್ ಕೂಡ ಭುವನ್ ವಿರುದ್ಧ ಕಂಪ್ಲೈಂಟ್ ನೀಡಿದ್ದಾರೆ.
ಇಬ್ಬರ ಹಾದಿ ರಂಪ -ಬೀದಿ ರಂಪ ನೋಡಿದ ನಟ ಸುದೀಪ್ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಭುವನ್ ಮತ್ತು ಪ್ರಥಮ್ ಇಬ್ಬರನ್ನ ಇಂದು ತಮ್ಮ ನಿವಾಸಕ್ಕೆ ಕರೆಸಿಕೊಂಡು ಸಂಧಾನ ನಡೆಸಿದ್ದಾರೆ ಎನ್ನಲಾಗಿದೆ. 
ಇಬ್ಬರು ಈ ಕಚ್ಚಾಟ ಬೀದಿ ಜಗಳ ಬಿಟ್ಟು ಸಿನಿಮಾ ಇಂಡಸ್ಟ್ರಿಯಲ್ಲಿ ಬೆಳೆಯುವ ಕಡೆ ಗಮನ ಕೊಡಿ ಎಂದು ಬುದ್ದಿವಾದ ಹೇಳಿದ್ದಾರಂತೆ. ಜನ ನಿಮ್ಮಿಬ್ಬರಿಗೂ ಒಳ್ಳೆಯ ಸ್ಥಾನ ನೀಡಿದ್ದಾರೆ. ಅದನ್ನು ಉಳಿಸಿಕೊಂಡು ಹೋಗಿ, ಒಳ್ಳೊಳ್ಳೆ ಸಿನಿಮಾಗಳು ನಿಮ್ಮ ಕೈಯ್ಯಲ್ಲಿವೆ. ಸಂಜು ಮತ್ತು ನಾನು ಶೋ ಚೆನ್ನಾಗಿ ಬರ್ತಿದೆ, ಕಾನೂನು ಹೋರಾಟ ಬಿಟ್ಟು. ಬೆಳೆಯುವ ಕಡೆಗೆ ಹೆಚ್ಚು ಗಮನ ನೀಡಿ ಎಂದ ಹೇಳಿದ್ದಾರೆ ಎಂದು ಮಾಧ್ಯಮಗಳ ವರದಿ ಮಾಡಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia War: Strait of Hormuz ಕುರಿತು ಮೋದಿ-ಟ್ರಂಪ್ ಮಹತ್ವದ ಚರ್ಚೆ; ಇಂಧನ ಪೂರೈಕೆ ಸಮಸ್ಯೆಗೆ ಸಿಗುತ್ತಾ ಪರಿಹಾರ?

ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಲು ಯಾರ ಒಪ್ಪಿಗೆಯ ಅಗತ್ಯವಿಲ್ಲ: ಕೇಂದ್ರ ಸರ್ಕಾರ

ನೀವು ನಟಿಯ ವೇಷ ಧರಿಸಿದ ಕಾಂಗ್ರೆಸ್ಸಿನ ಚಿಯರ್‌ಲೀಡರ್ ಅಷ್ಟೆ; ಧುರಂಧರ್ ಟೀಕಿಸಿದ್ದ ರಮ್ಯಾಗೆ ಪ್ರಶಾಂತ್ ಸಂಬರಗಿ ತಿರುಗೇಟು

ಯುಎಸ್-ಇರಾನ್ ಯುದ್ಧದ ಕುರಿತು ಬುಧವಾರ ಸರ್ವಪಕ್ಷ ಸಭೆ: ರಾಹುಲ್ ಗೈರು, ಪ್ರಧಾನಿ ವಿದೇಶಾಂಗ ನೀತಿ ವಿರುದ್ಧ ಕಿಡಿ

ಕಾಂತಾರ ವಿವಾದ: ಚಾಮುಂಡಿ ಬೆಟ್ಟಕ್ಕೆ ಬಂದು ವೈಯಕ್ತಿಕವಾಗಿ ಕ್ಷಮೆಯಾಚಿಸಲು ಸಿದ್ಧರಿದ್ದಾರೆ; ರಣವೀರ್ ಸಿಂಗ್ ವಕೀಲ ಮಾಹಿತಿ

SCROLL FOR NEXT