ನಟ ಅರುಣ್ ವಿಜಯ್ 
ಸಿನಿಮಾ ಸುದ್ದಿ

ರಜನಿ ಸರ್ ಅವರಿಂದ ಪ್ರಶಂಸೆಯೇ ನನಗೆ ವಿಶ್ವ: ಅರುಣ್ ವಿಜಯ್

'ಕುತ್ರಂ ೨೩' ಸಿನೆಮಾ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ನಟ ಅರುಣ್ ವಿಜಯ್ ಅವರಿಗೆ ಕರೆ ಮಾಡಿ ಅಭಿನಿಂದಿಸಿದಾಗ ನನ್ನ ಆನಂದಕ್ಕೆ ಎಲ್ಲೆಯೇ ಇರಲಿಲ್ಲ ಎನ್ನುತ್ತಾರೆ ನಟ.

ಚೆನ್ನೈ: 'ಕುಟ್ಟ್ರಮ್ ೨೩' ಸಿನೆಮಾ ನೋಡಿ ಸೂಪರ್ ಸ್ಟಾರ್ ರಜನಿಕಾಂತ್ ನಟ ಅರುಣ್ ವಿಜಯ್ ಅವರಿಗೆ ಕರೆ ಮಾಡಿ ಅಭಿನಿಂದಿಸಿದಾಗ ನನ್ನ ಆನಂದಕ್ಕೆ ಎಲ್ಲೆಯೇ ಇರಲಿಲ್ಲ ಎನ್ನುತ್ತಾರೆ ನಟ. ಅವರ ಪ್ರಶಂಸೆಯೇ ನನಗೆ ವಿಶ್ವ ಎಂದಿದ್ದಾರೆ. 
"ಸೂಪರ್ ಸ್ಟಾರ್ ಕರೆ ಮಾಡಿ ನಿಮ್ಮ ಕೆಲಸಕ್ಕೆ ಅಭಿನಂದಿಸಿದಾಗ ನಿಮಗೆ ಗೌರವ ಸಿಕ್ಕಂತೆ. ನಾನು ಬೇರೆ ಯಾವುದೋ ಲೋಕದಲ್ಲಿ ತೇಲುತ್ತಿದ್ದಂತೆನಿಸಿತು ಮತ್ತು ರಜನಿ ಸರ್ ಅವರಿಂದ ಪ್ರಶಂಸೆಯೇ ನನಗೆ ವಿಶ್ವ" ಎಂದು ಅರುಣ್ ಹೇಳಿದ್ದಾರೆ. 
ವಿಶೇಷ ಪ್ರದರ್ಶನದಲ್ಲಿ ಸಿನೆಮಾ ನೋಡಿದ ನಟ ರಜನಿಕಾಂತ್ ಇಡೀ ತಂಡವನ್ನು ಮನತುಂಬಿ ಹೊಗಳಿದ್ದಾರೆ. ಹಾಗೆಯೇ ಅರುಣ್, ನಿರ್ದೇಶಕ ಮತ್ತು ಸಿನೆಮಾದ ನಿರ್ಮಾಪಕರನ್ನು ಮನೆಗೆ ಆಹ್ವಾನಿಸಿದ್ದಾರೆ. 
ಕಾದಂಬರಿ ಆಧಾರಿತ ಈ ಸಿನೆಮಾ ನಿರ್ದೇಶಿಸಿರುವ ಅರಿವಜಗನ್, ವೈದ್ಯಕೀಯ ಅಪರಾಧಗಳ ಮೇಲೆ ಬೆಳಕು ಚೆಲ್ಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

SCROLL FOR NEXT