ಹೇಮಂತ್ ರಾವ್ 
ಸಿನಿಮಾ ಸುದ್ದಿ

ಸುದೀಪ್ ನಂತರ ಟಾಲಿವುಡ್ ಮೂಲದ ಪ್ರಶಸ್ತಿ ಪಡೆದ ಕನ್ನಡಿಗ ಹೇಮಂತರಾವ್

ಸ್ಯಾಂಡಲ್ವುಡ್ ನ ಕಿಚ್ಚ ಸುದೀಪ್ ಈಗ ಚಿತ್ರದ ಅಭಿನಯಕ್ಕಾಗಿ ತೆಲುಗಿನ ಪ್ರತಿಷ್ಠಿತ ನಂದಿ ಪ್ರಶಸ್ತಿ ಪಡೆದಿದ್ದು ಇದೀಗ ಮತ್ತೊರ್ವ ಕನ್ನಡಿಗ ನಿರ್ದೇಶಕ ಹೇಮಂತರಾವ್ ಅವರು...

ಸ್ಯಾಂಡಲ್ವುಡ್ ನ ಕಿಚ್ಚ ಸುದೀಪ್ ಈಗ ಚಿತ್ರದ ಅಭಿನಯಕ್ಕಾಗಿ ತೆಲುಗಿನ ಪ್ರತಿಷ್ಠಿತ ನಂದಿ ಪ್ರಶಸ್ತಿ ಪಡೆದಿದ್ದು ಇದೀಗ ಮತ್ತೊರ್ವ ಕನ್ನಡಿಗ ನಿರ್ದೇಶಕ ಹೇಮಂತರಾವ್ ಅವರು ಗೊಲ್ಲಪುಡಿ ಶ್ರೀನಿವಾಸ್ ಇಂಟರ್ ನ್ಯಾಷನಲ್ ಪ್ರಶಸ್ತಿಯನ್ನು ಪಡೆದಿದ್ದಾರೆ. 
ಗೊಲ್ಲಪುಡಿ ಶ್ರೀನಿವಾಸ್ ಮೆಮೊರಿಯಲ್ ಫೌಂಡೇಷನ್ 1997ರಿಂದ ಪ್ರತಿವರ್ಷ ಯುವ ನಿರ್ದೇಶಕರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಈ ಪ್ರಶಸ್ತಿಯನ್ನು ನೀಡುತ್ತಿದ್ದು 2016ನೇ ಸಾಲಿನಲ್ಲಿ ಗೋಧಿ ಬಣ್ಣ ಸಾಧಾರಣ ಮೈಕಟ್ಟು ಚಿತ್ರದ ನಿರ್ದೇಶನಕ್ಕಾಗಿ ಹೇಮಂತರಾವ್ ಅವರಿಗೆ ಈ ಪ್ರಶಸ್ತಿ ನೀಡಲಿದ್ದಾರೆ.
ಯುವ ನಿರ್ದೇಶಕ ದಿವಂಗತ ಗೊಲ್ಲಪುಡಿ ಶ್ರೀನಿವಾಸ್ ನೆನಪಿನಾರ್ಥ ಹಿರಿಯ ನಟ ಗೊಲ್ಲಪುಡಿ ಮಾರುತಿರಾವ್ ಅವರು ಈ ಪ್ರಶಸ್ತಿಯನ್ನು ನೀಡುತ್ತಾ ಬಂದಿದ್ದಾರೆ. ಈ ಪ್ರಶಸ್ತಿ 1.5 ಲಕ್ಷ ನಗದು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT