ರಜನೀಕಾಂತ್ 
ಸಿನಿಮಾ ಸುದ್ದಿ

ಆರ್.ಕೆ ನಗರ ಉಪ ಚುನಾವಣೆಯಲ್ಲಿ ನಾನು ಯಾರನ್ನು ಬೆಂಬಲಿಸುವುದಿಲ್ಲ: ರಜನೀಕಾಂತ್

ತಮಿಳುನಾಡಿನ ಆರ್ .ಕೆ ನಗರ ವಿಧಾನ ಸಭೆ ಕ್ಷೇತ್ರಕ್ಕೆ ಏಪ್ರಿಲ್ 12 ರಂದು ನಡೆಯುವ ಉಪ ಚುನಾವಣೆಯಲ್ಲಿ ತಾವು ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ..

ಚೆನ್ನೈ: ತಮಿಳುನಾಡಿನ ಆರ್ .ಕೆ ನಗರ ವಿಧಾನ ಸಭೆ ಕ್ಷೇತ್ರಕ್ಕೆ ಏಪ್ರಿಲ್ 12 ರಂದು  ನಡೆಯುವ ಉಪ ಚುನಾವಣೆಯಲ್ಲಿ ತಾವು ಯಾವ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ ಎಂದು ಸೂಪರ್ ಸ್ಟಾರ್ ರಜನೀಕಾಂತ್ ಹೇಳಿದ್ದಾರೆ.

ಬಿಜೆಪಿಯಿಂದ ಸ್ಪರ್ಧಿಸಿರುವ ಸಂಗೀತ ಸಂಯೋಜಕ ಗಂಗೈ ಅಮರಾನ್ ಮಂಗಳವಾರ ರಜನೀಕಾಂತ್ ಅವರನ್ನು ಭೇಟಿ ಮಾಡಿ ಬೆಂಬಲ ನೀಡುವಂತೆ ಕೋರಿದ್ದಾರೆ. ರಜನೀಕಾಂತ್ ತಮ್ಮ ತಂದೆಗೆ ಜಯ ಸಿಗಲೆಂದು ಹಾರೈಸಿದ್ದಾರೆ ಎಂದು ಗಂಗೈ ಅಮರಾನ್ ಪುತ್ರ ವೆಂಕಟ್ ಪ್ರಭು ಹೇಳಿದ್ದಾರೆ.

ಮುಂಬರುವ ಚುನಾವಣೆಯಲ್ಲಿ ನನ್ನ ಬೆಂಬಲ ಯಾವ ಪಕ್ಷಕ್ಕೂ ಇಲ್ಲ ಎಂದು  ರಜನೀಕಾಂತ್ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ಡಿಸೆಂಬರ್ 5 ರಂದು ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ನಿಧನರಾದ ಹಿನ್ನೆಲೆಯಲ್ಲಿ ಆರ್.ಕೆ ನಗರ ವಿಧಾನ ಸಭಾ ಕ್ಷೇತ್ರ ತೆರವಾಗಿತ್ತು. ಈ ಸ್ಥಾನಕ್ಕೆ ಮುಂದಿನ ತಿಂಗಳು ಅಂದರೆ ಏಪ್ರಿಲ್ 12 ರಂದು ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ