ಕೊಲೆಯಾದ ಸ್ವಾತಿ 
ಸಿನಿಮಾ ಸುದ್ದಿ

ತೆರೆಯ ಮೇಲೆ ಬರಲಿದೆ ಟೆಕ್ಕಿ ಸ್ವಾತಿ ಮರ್ಡರ್ ಕೇಸ್

ಕಳೆದ ವರ್ಷ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ ಟೆಕ್ಕಿ ಸ್ವಾತಿ ಕೊಲೆ ಪ್ರಕರಣ ತೆರೆಯ ಮೇಲೆ ಮೂಡಿ ಬರಲಿದೆ...

ಚೆನ್ನೈ: ಕಳೆದ ವರ್ಷ ದೇಶಾದ್ಯಂತ ಭಾರೀ ಸಂಚಲನ ಮೂಡಿಸಿದ ಟೆಕ್ಕಿ ಸ್ವಾತಿ ಕೊಲೆ ಪ್ರಕರಣ ತೆರೆಯ ಮೇಲೆ ಮೂಡಿ ಬರಲಿದೆ.
ಜಯ ಶುಭಾಶ್ರೀ ಬ್ಯಾನರ್ ನಲ್ಲಿ ಎಸ್.ಕೆ ಸುಬ್ಬಯ್ಯ ಬ್ಯಾನರ್ ನಲ್ಲಿ 'ಸ್ವಾತಿ ಕೊಲೈ ವಝಾಕು' ಎಂಬ ಟೈಟಲ್ ನಲ್ಲಿ ಸಿನಿಮಾ ತೆರೆ ಮೇಲೆ ಬರಲಿದೆ.
ಜೂನ್ 24 ರಂದು ನುಂಗಬಾಕಂ ರೈಲ್ವೆ ನಿಲ್ದಾಣದಲ್ಲಿ ಸ್ವಾತಿ ಕೊಲೆಯಾಗಿತ್ತು.  ಅರ್ಜುನ್ ವಿಜಯ್ ಅಭಿನಯದ ಜನನಂ ಸಿನಿಮಾ ನಿರ್ದೇಶಕ ಎಸ್ ಡಿ ರಮೇಶ್ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ. ನೈಜ ಘಟನೆಯಾಧರಿಸಿ ಚಿತ್ರ ತಯಾರಿಸಲಿದ್ದು ಕೊಲೆಯ ನಂತರದ ಘಟನೆಗಳ ವಿವರಗಳನ್ನು ತೋರಿಸಲಾಗುತ್ತದೆ.
ಪ್ರಕರಣದ ತನಿಖೆ ನಡೆಸಿದ ಇನ್ಸ್ ಪೆಕ್ಟರ್ ಶಕ್ತಿ ಪಾತ್ರದಲ್ಲಿ ಅಜ್ಮಲ್ ನಟಿಸಲಿದ್ದಾರೆ. ಆಯಿರಾ ಸ್ವಾತಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ, ಡಿಬೂಟಂಟ್ ಮನೋ ಆರೋಪಿಯ ಪಾತ್ರ ನಿರ್ವಹಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT