ರಾಮ್ ಚರಣ್ ತೇಜ-ಎಸ್ಎಸ್ ರಾಜಮೌಳಿ-ಜೂನಿಯರ್ ಎನ್‌ಟಿಆರ್‌ 
ಸಿನಿಮಾ ಸುದ್ದಿ

ಬಾಹುಬಲಿ 2 ನಂತರ ಮತ್ತೆ ಮೆಗಾ ಪ್ರಾಜೆಕ್ಟ್‌ಗೆ ಕೈ ಹಾಕ್ತಾರಾ ಎಸ್ಎಸ್ ರಾಜಮೌಳಿ?

ಭಾರತೀಯ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಿದ್ದ ಬಾಹುಬಲಿ 2 ಚಿತ್ರದ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರು ಮತ್ತೆ ಮೆಗಾ ಪ್ರಾಜೆಕ್ಟ್ ಗೆ ಕೈ ಹಾಕುತ್ತಾರಾ?...

ಭಾರತೀಯ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಧೂಳಿಪಟ ಮಾಡಿದ್ದ ಬಾಹುಬಲಿ 2 ಚಿತ್ರದ ನಿರ್ದೇಶಕ ಎಸ್ಎಸ್ ರಾಜಮೌಳಿ ಅವರು ಮತ್ತೆ ಮೆಗಾ ಪ್ರಾಜೆಕ್ಟ್ ಗೆ ಕೈ ಹಾಕುತ್ತಾರಾ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡತೊಡಗಿದೆ. 
ಇದಕ್ಕೆ ಕಾರಣವಾಗಿದ್ದು ಎಸ್ಎಸ್ ರಾಜಮೌಳಿ ಟಾಲಿವುಡ್ ನ ಸ್ಟಾರ್ ನಟರಾದ ಜೂನಿಯರ್ ಎನ್ಟಿಆರ್ ಹಾಗೂ ರಾಮ್ ಚರಣ್ ತೇಜಾ ಅವರಿಗೆ ತೆಗೆಸಿಕೊಂಡಿರುವ ಫೋಟೋವನ್ನು ಟ್ವೀಟರ್ ನಲ್ಲಿ ಅಪ್ ಲೋಡ್ ಮಾಡಿದ್ದು ಸಹಜವಾಗಿಯೇ ಕುತೂಹಲ ಕೆರಳಿಸಿದೆ. 
ನಟರೊಂದಿಗೆ ಫೋಟೋವನ್ನು ಟ್ವೀಟ್ ಮಾಡಿರುವ ರಾಜಮೌಳಿ ಫೋಟೋ ಕೆಳಗೆ ಏನನ್ನೂ ಬರೆಯದೇ ಬರೀ ಚುಕ್ಕಿಗಳನ್ನಿಟ್ಟು ಸ್ಮೈಲೀ ಹಾಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT