ದುನಿಯಾ ವಿಜಯ್ 
ಸಿನಿಮಾ ಸುದ್ದಿ

ಕನ್ನಡ ರಾಜ್ಯೋತ್ಸವಕ್ಕೆ ಕನಕ ಮೊದಲ ಟ್ರೇಲರ್ ಬಿಡುಗಡೆ

ಆರ್ .ಚಂದ್ರು ನಿರ್ದೇಶನದ ದುನಿಯಾ ವಿಜಯ್ ನಟನೆಯ ಕನಕ ಸಿನಿಮಾ ಶೂಟಿಂಗ್ ಪೂರ್ಣದೊಂಡಿದ್ದು, ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದಂದು...

ಬೆಂಗಳೂರು: ಆರ್ ಚಂದ್ರು ನಿರ್ದೇಶನದ ದುನಿಯಾ ವಿಜಯ್ ನಟನೆಯ ಕನಕ ಸಿನಿಮಾ ಶೂಟಿಂಗ್ ಪೂರ್ಣದೊಂಡಿದ್ದು, ನವೆಂಬರ್ 1ರ  ಕರ್ನಾಟಕ ರಾಜ್ಯೋತ್ಸವದಂದು, ಸಿನಿಮಾದ ಮೊದಲ ಟ್ರೇಲರ್ ರಿಲೀಸ್ ಆಗಲಿದೆ.
ವಿಜಯ್, ಸಿನಿಮಾದಲ್ಲಿ ರಾಜ್ ಕುಮಾರ್ ಅವರ ಅಭಿಮಾನಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ, ಹೀಗಾಗಿ ಕನ್ನಡ ರಾಜ್ಯೋತ್ಸವದಂದು ಟ್ರೇಲರ್ ಬಿಡುಗಡೆಯಾಗಲಿದೆ. 
ದುನಿಯಾ ವಿಜಿ ಹಾಗೂ ಹರಿಪ್ರಿಯಾ ನಟಿಸಿರುವ ಸಿನಿಮಾ. ದುನಿಯಾ ವಿಜಿ ಆಟೋ ಡ್ರೈವರ್ ಆಗಿ, ರಾಜ್ ಅಭಿಮಾನಿಯಾಗಿ ಕಾಣಿಸಿಕೊಂಡಿರುವ ಸಿನಿಮಾ ಸೆಟ್ಟೇರಿದ ದಿನದಿಂದ ಕುತೂಹಲ ಹುಟ್ಟಿಸಿದೆ. 
ತಾಜ್‍ಮಹಲ್, ಚಾರ್‍ಮಿನಾರ್, ಮೈಲಾರಿ, ಬ್ರಹ್ಮ, ಮಳೆ.. ಹೀಗೆ ವಿಭಿನ್ನ ಚಿತ್ರಗಳನ್ನು ಕಮರ್ಷಿಯಲ್ ಚೌಕಟ್ಟಿನಲ್ಲಿ ಕಟ್ಟಿಕೊಟ್ಟ ನಿರ್ದೇಶಕ ಆರ್. ಚಂದ್ರು. ಹೀಗಾಗಿಯೇ ಚಂದ್ರು ಮತ್ತು ದುನಿಯಾ ವಿಜಿ ಜುಗಲ್‍ಬಂದಿ ಭಾರಿ ನಿರೀಕ್ಷೆ ಹುಟ್ಟುಹಾಕಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT