ಸುರಭಿ ಲಕ್ಷ್ಮಿ 
ಸಿನಿಮಾ ಸುದ್ದಿ

ಗೋಮಾಂಸ ಸೇವಿಸಿ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾದ ನಟಿ ಸುರಭಿ ಲಕ್ಷ್ಮಿ

ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಸುರಭಿ ಲಕ್ಷ್ಮಿ ಓಣಂ ಪ್ರಯಕ್ತ ನಡೆದ ಟಿವಿ ಕಾರ್ಯಕ್ರಮದಲ್ಲಿ ಗೋಮಾಂಸ ಸೇವಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ವಾಗಿದೆ...

ತಿರುವನಂತಪುರ: ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಸುರಭಿ ಲಕ್ಷ್ಮಿ ಓಣಂ ಪ್ರಯಕ್ತ ನಡೆದ ಟಿವಿ ಕಾರ್ಯಕ್ರಮದಲ್ಲಿ ಗೋಮಾಂಸ ಸೇವಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತ ವಾಗಿದೆ.
ಮಲಯಾಳಂ ನ್ಯೂಸ್ ಚಾನೆಲ್ ನಲ್ಲಿ ಪ್ರಸಾರವಾದ ಕಾರ್ಯಕ್ರಮದಲ್ಲಿ ಸುರಭಿ ಕೇರಳ ಪರೋಟ ಜೊತೆ ಗೋಮಾಂಸ ಸೇವಿಸಿದ್ದಾರೆ. ಇದರಿಂದಾಗಿ ಸಂಘ ಪರಿವಾರ ಮತ್ತು ಬಲ ಪಂಥೀಯ ನಾಯಕರು ಸಾಮಾಜಿಕ ಮಾಧ್ಯಮಗಳಲ್ಲಿ ಸುರಭಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ.
ಮಹಿಳಾ ವಿರೋಧಿ ಬ್ರಿಗೇಡ್ ಸುರಭಿ ಧರ್ಮ ಯಾವುದು ಎಂದು ಪ್ರಶ್ನಿಸಿದೆ, ಜೊತೆಗೆ ಆಕೆಯ ಸಿನಿಮಾಗಳನ್ನು ಬಹಿಷ್ಕರಿಸುವಂತೆ ಕರೆ ನೀಡಿ ಪೋಸ್ಟ್ ಹಾಕಲಾಗಿದೆ. ನಟಿ ಸುರಭಿ ಅವರಿಂದ ಹಿಂದೂ ಸಮುದಾಯಕ್ಕೆ ಅವಮಾನವಾಗಿದೆ ಎಂದು ಆರೋಪಿಸಿದ್ದಾರೆ.
ಓಣಂ ವೇಳೆ ನಟಿ ಸುರಭಿ ಮತ್ತೊಬ್ಬ ಕಲಾವಿದರ ಜೊತೆ ಸೇರಿ ಹಿಂದೂ ಧರ್ಮಕ್ಕೆ ಅಪಮಾನ ಮಾಡಿದ್ದಾರೆ. ಮಲಯಾಳಂ ಚಾನೆಲ್ ಹಿಂಧೂ ವಿರೋಧಿಯಂತೆ ವರ್ತಿಸುತ್ತಿದೆ ಎಂದು ಸಂಘ ಪರಿವಾರ ಬೆಂಬಲಿಗರು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT