ಮಲಯಾಳಂ ನಟ ಶ್ರೀನಿವಾಸನ್ 
ಸಿನಿಮಾ ಸುದ್ದಿ

ಮಲಯಾಳಂ ನಟಿ ಲೈಂಗಿಕ ದೌರ್ಜನ್ಯ ಪ್ರಕರಣ: ದಿಲೀಪ್ ಬೆಂಬಲಕ್ಕೆ ನಿಂತ ನಟ ಶ್ರೀನಿವಾಸನ್

ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದಿಲೀಪ್ ಬೆಂಬಲಕ್ಕೆ ಮಲಯಾಳಂ ನಟ ಶ್ರೀನಿವಾಸನ್...

ತಿರುವನಂತಪುರಂ: ಮಲಯಾಳಂ ನಟಿ ಮೇಲಿನ ಲೈಂಗಿಕ ದೌರ್ಜನ್ಯ ಹಾಗೂ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ದಿಲೀಪ್ ಬೆಂಬಲಕ್ಕೆ ಮಲಯಾಳಂ ನಟ ಶ್ರೀನಿವಾಸನ್ ಅವರು ಬಂದಿದ್ದಾರೆ. 
ಪ್ರಕರಣ ಸಂಬಂಧ ಸುದ್ದಿಗಾರರಗೊಂದಿಗೆ ಮಾತನಾಡಿರುವ ಅವರು, ದಿಲೀಪ್ ಅವರು ಅಪರಾಧ ಮಾಡಿದ್ದಾರೆಂಬುದನ್ನು ಆಲೋಚಿಸುವುದಕ್ಕೂ ಸಾಧ್ಯವಿಲ್ಲ. ದಿಲೀಪ್ ಮುಗ್ಧ ವ್ಯಕ್ತಿ ಎಂಬುದನ್ನು ಸಮಯವೇ ಸಾಬೀತುಪಡಿಸಲಿದೆ ಎಂದು ಹೇಳಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ಮಾಜಿ ಸಚಿವ ಹಾಗೂ ಶಾಸಕ ಕೆ.ಬಿ ಗಣೇಶ್ ಕುಮಾರ್ ಅವರು ದಿಲೀಪ್ ಪರವಾಗಿ ಹೇಳಿಕೆಯೊಂದನ್ನು ನೀಡಿದ್ದರು. ಗಣೇಶ್ ಅವರ ಹೇಳಿಕೆ ಸಂಬಂಧ ಪೊಲೀಸರು ನ್ಯಾಯಾಲಯದ ಮೆಟ್ಟಿಲೇರಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT